AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ […]

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ
ಸಾಧು ಶ್ರೀನಾಥ್​
|

Updated on: Nov 17, 2020 | 3:11 PM

Share

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.

ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ ಖಾನ್ ಬಳಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ