Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ […]

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ
Follow us
ಸಾಧು ಶ್ರೀನಾಥ್​
|

Updated on: Nov 17, 2020 | 3:11 PM

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.

ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ ಖಾನ್ ಬಳಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ