AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ […]

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ
ಸಾಧು ಶ್ರೀನಾಥ್​
|

Updated on: Nov 17, 2020 | 3:11 PM

Share

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.

ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ ಖಾನ್ ಬಳಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು