ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ […]

ದೆಹಲಿಯಲ್ಲಿ ಇಬ್ಬರು ಶಂಕಿತ ಉಗ್ರಗಾಮಿಗಳ ಬಂಧನ
ಸಾಧು ಶ್ರೀನಾಥ್​

Updated on: Nov 17, 2020 | 3:11 PM

ದೆಹಲಿ: ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ನಿನ್ನೆ ರಾತ್ರಿ 10.15ರಲ್ಲಿ ನಡೆದಿದೆ. ಬಂಧಿತರು ಶಂಕಿತ ಉಗ್ರಗಾಮಿಗಳು ಎಂದು ಗುರುತಿಸಲಾಗಿದೆ. ಎರಡು ಅರೆ ಸ್ವಯಂಚಾಲಿತ ಪಿಸ್ತೂಲ್​ಗಳು ಮತ್ತು ಹತ್ತು ಸಿಡಿಮದ್ದು ವಶಪಡಿಸಿಕೊಂಡಿರುವ ಬಗ್ಗೆ ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ.

ಇಬ್ಬರು ಶಂಕಿತರನ್ನು ಕಾಶ್ಮೀರದ ಬರಮುಲ್ಲಾದ ಅಬ್ದುಲ್ ಲತೀಫ್ (22) ಮತ್ತು ಕುಪ್ವಾರದ ಅಶ್ರಫ್ ಖಟಣ (20) ಎಂದು ಗುರುತಿಸಲಾಗಿದೆ. ದೆಹಲಿ ಪೊಲೀಸ್ ಉಪ ಆಯುಕ್ತ, ಸಂಜೀವ್ ಕುಮಾರ್ ಯಾದವ್, ಶಂಕಿತರನ್ನು ಸರಾಯಿ ಕಲೆ ಖಾನ್ ಬಳಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us