AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ 2 ಪ್ರತ್ಯೇಕ ಅಪಘಾತ: 7 ಮಂದಿ ಸಾವು

ಹೈದರಾಬಾದ್ ಎರಡು ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಒಟ್ಟು 7 ಜನರು ಸಾವಿಗೀಡಾಗಿದ್ದಾರೆ. ಸಿಗ್ನಲ್ ಜಂಪ್ ಹಾಗೂ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಹೈದರಾಬಾದ್​ನಲ್ಲಿ 2 ಪ್ರತ್ಯೇಕ ಅಪಘಾತ: 7 ಮಂದಿ ಸಾವು
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 13, 2020 | 10:54 AM

Share

ಹೈದರಾಬಾದ್​: ನಗರದ ವಿವಿಧೆಡೆ ಶನಿವಾರ ರಾತ್ರಿಯಿಂದೀಚೆಗೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 7 ಜನರು ಸಾವಿಗೀಡಾಗಿದ್ದಾರೆ.

ಹೈದರಾಬಾದ್‌ನ ಗಚ್ಚಿಬೌಲಿ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ. ಸಿಗ್ನಲ್ ಜಂಪ್ ಹಾಗೂ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆಮೃತರನ್ನು ಸಂತೋಷ (25), ಪವನ್‌ಕುಮಾರ (24), ಪಪ್ಪು (20), ಮನೋಹರ (23), ರೋಷನ್ (23) ಎಂದು ಗುರುತಿಸಲಾಗಿದೆ.

ಹೈದರಾಬಾದ್​ನ ಪಠಾನಚೇರುನಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಬೈಕೊಂದಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದರನ್ನು ಗುರುತಿಸಲು ಸಾಧ್ಯವಾಗಿಲ್ಲ.

ಹೈದರಬಾದ್​ನಲ್ಲಿ ಭೀಕರ ಅಪಘಾತ: 6 ಮಂದಿ ಸಾವು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ