AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು.

ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 23, 2022 | 9:38 AM

Share

ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ದಾಳಿಗೆ ಇಬ್ಬರು ಉಗ್ರರು ಸತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.  ಶೋಪಿಯಾನ್​​ದ ಕಿಲ್ಬಾಲ್​ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ಉಗ್ರರು ಅಡಗಿದ್ದಾರೆ ಎಂದು ಅನುಮಾನ ಬಂದ ಜಾಗದಲ್ಲೆಲ್ಲ ಹುಡುಕಲಾಗಿತ್ತು.  ಆದರೆ ನಾವು ಹುಡುಕಾಟ ನಡೆಸುತ್ತಿದ್ದಾಗ, ಅಡಗಿದ್ದ ಭಯೋತ್ಪಾದಕರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದರು. ಹೀಗಾಗಿ ತಿರುಗಿ ನಾವೂ ಫೈರಿಂಗ್​ ಮಾಡಿದೆವು ಎಂದು ತಿಳಿಸಿದ್ದಾರೆ. 

ಮೃತ ಭಯೋತ್ಪಾದಕರನ್ನು ಸಮೀರ್​ ಅಹ್ಮದ್ ಶಾ ಮತ್ತು ರಯೀಸ್​ ಅಹ್ಮದ್​ ಮಿರ್​ ಎಂದು ಗುರುತಿಸಲಾಗಿದೆ. ಸಮೀರ್​ ಅಹ್ಮದ್​ ಶೋಪಿಯಾನ್​ದವನಾಗಿದ್ದು, ರಯೀಸ್​ ಪುಲ್ವಾಮಾದವನಾಗಿದ್ದಾನೆ. ಇವರಿಬ್ಬರೂ ಲಷ್ಕರ್ ಇ ತೈಬಾ ಮತ್ತು ದಿ ರೆಸಿಸ್ಟನ್ಸ್​ ಫ್ರಂಟ್​  ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಅವಂತಿಪೋರಾ ಪೊಲೀಸ್​ ಮತ್ತು ಸಿಆರ್​ಪಿಎಫ್​ ಸಿಬ್ಬಂದಿ ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ಉಗ್ರನೊಬ್ಬನನ್ನು ಬಂಧಿಸಿದ್ದಾರೆ. ಈತ ಜೈಷ್​ ಇ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದವನು ಎನ್ನಲಾಗಿದೆ. ಈತನ ಹೆಸರು ಉಮರ್​ ಫಾರೂಕ್​ ಭಟ್​ ಎಂದು ಹೇಳಲಾಗಿದ್ದು, ಆವಂತಿಪೋರಾ ನಿವಾಸಿಯೇ ಆಗಿದ್ದಾನೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಸಯಮ ಬದಲಾವಣೆಗೆ ಸಿಎಂ ಬೊಮ್ಮಾಯಿಗೆ ಮನವಿ; ಶೀಘ್ರದಲ್ಲೇ 50:50 ನಿಮಯ ರದ್ದು ಸಾಧ್ಯತೆ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ