Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಎರಡು ಬಸ್​ಗಳ ಮಧ್ಯೆ ಸಿಲುಕಿದ 4 ದ್ವಿಚಕ್ರ ವಾಹನಗಳು, ಇಬ್ಬರು ಸಾವು, ಹಲವರಿಗೆ ಗಾಯ

ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್​ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್​ನ ಸೂರತ್​ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.

ಗುಜರಾತ್: ಎರಡು ಬಸ್​ಗಳ ಮಧ್ಯೆ ಸಿಲುಕಿದ 4 ದ್ವಿಚಕ್ರ ವಾಹನಗಳು, ಇಬ್ಬರು ಸಾವು, ಹಲವರಿಗೆ ಗಾಯ
ಬಸ್Image Credit source: India Today
Follow us
ನಯನಾ ರಾಜೀವ್
|

Updated on: Dec 24, 2023 | 9:05 AM

ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್​ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್​ನ ಸೂರತ್​ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.

ಮುಂದೆ ಬಸ್ ಬ್ರೇಕ್ ಹಾಕಿದ್ದು, ಎರಡನೇ ಬಸ್ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನಗಳು ಮತ್ತು ಎಂಟು ಮಂದಿ ನಜ್ಜುಗುಜ್ಜಾಗಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ ಪಿನಾಕಿನ್ ಪರ್ಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎರಡನೇ ಬಸ್‌ಗೆ ಹಿಂದಿನಿಂದ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಚಾಲಕನನ್ನು (ಎರಡನೇ ಬಸ್ಸಿನ) ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಗಾಯಾಳುಗಳನ್ನು ಹತ್ತಿರದ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಬಸ್ಸುಗಳನ್ನು ರಸ್ತೆಯಿಂದ ತೆಗೆದುಹಾಕಲಾಗಿದೆ ಮತ್ತು ಸಂಚಾರ ಸಾಮಾನ್ಯ ಸ್ಥಿತಿಗೆ ಮರಳಿದೆ ಎಂದು ಡಿಸಿಪಿ ಹೇಳಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಮೃತರನ್ನು ಬಿಖಾ ಸೋನಾವಾಲಾ ಎಂದು ಗುರುತಿಸಲಾಗಿದೆ, ಇನ್ನೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ