AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಎರಡು ಬಸ್​ಗಳ ಮಧ್ಯೆ ಸಿಲುಕಿದ 4 ದ್ವಿಚಕ್ರ ವಾಹನಗಳು, ಇಬ್ಬರು ಸಾವು, ಹಲವರಿಗೆ ಗಾಯ

ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್​ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್​ನ ಸೂರತ್​ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.

ಗುಜರಾತ್: ಎರಡು ಬಸ್​ಗಳ ಮಧ್ಯೆ ಸಿಲುಕಿದ 4 ದ್ವಿಚಕ್ರ ವಾಹನಗಳು, ಇಬ್ಬರು ಸಾವು, ಹಲವರಿಗೆ ಗಾಯ
ಬಸ್Image Credit source: India Today
ನಯನಾ ರಾಜೀವ್
|

Updated on: Dec 24, 2023 | 9:05 AM

Share

ನಾಲ್ಕು ದ್ವಿಚಕ್ರ ವಾಹನಗಳು ಎರಡು ಬಸ್​ಗಳ ನಡುವೆ ಸಿಲುಕಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು ಹಲವರು ಗಾಯಗೊಡಿದ್ದಾರೆ. ಈ ಘಟನೆ ಗುಜರಾತ್​ನ ಸೂರತ್​ನಲ್ಲಿ ಶನಿವಾರ ನಡೆದಿದೆ. ಅಪಘಾತ ಸಂಭವಿಸಿದ ರಸ್ತೆಯುದ್ದಕ್ಕೂ ವಾಹನ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲಿ ಎರಡು ಬಿಆರ್‌ಟಿಎಸ್ ಬಸ್‌ಗಳು ಸಂಚರಿಸುತ್ತಿದ್ದು, ಅವುಗಳ ನಡುವೆ ನಾಲ್ಕು ದ್ವಿಚಕ್ರ ವಾಹನಗಳು ಸಿಲುಕಿಕೊಂಡಿದ್ದವು.

ಮುಂದೆ ಬಸ್ ಬ್ರೇಕ್ ಹಾಕಿದ್ದು, ಎರಡನೇ ಬಸ್ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನಗಳು ಮತ್ತು ಎಂಟು ಮಂದಿ ನಜ್ಜುಗುಜ್ಜಾಗಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ ಪಿನಾಕಿನ್ ಪರ್ಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಎರಡನೇ ಬಸ್‌ಗೆ ಹಿಂದಿನಿಂದ ಆಟೋರಿಕ್ಷಾ ಡಿಕ್ಕಿ ಹೊಡೆದಿದೆ. ಚಾಲಕನನ್ನು (ಎರಡನೇ ಬಸ್ಸಿನ) ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಗಾಯಾಳುಗಳನ್ನು ಹತ್ತಿರದ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಬಸ್ಸುಗಳನ್ನು ರಸ್ತೆಯಿಂದ ತೆಗೆದುಹಾಕಲಾಗಿದೆ ಮತ್ತು ಸಂಚಾರ ಸಾಮಾನ್ಯ ಸ್ಥಿತಿಗೆ ಮರಳಿದೆ ಎಂದು ಡಿಸಿಪಿ ಹೇಳಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಮೃತರನ್ನು ಬಿಖಾ ಸೋನಾವಾಲಾ ಎಂದು ಗುರುತಿಸಲಾಗಿದೆ, ಇನ್ನೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!