AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂನಲ್ಲಿ ಮತ್ತೊಂದು ದುರಂತ: ಗ್ಯಾಸ್ ಸೋರಿಕೆಯಾಗಿ ಇಬ್ಬರ ಸಾವು

ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ಸೋರಿಕೆ ಅಪಘಾತವಾಗಿದೆ. ವಿಶಾಖಪಟ್ಟಣಂನ ಪರವಾಡಾ ಫಾರ್ಮಾ ಸಿಟಿಯಲ್ಲಿರುವ ಸಾಯಿನಾರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ. ಈ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ನಾಲ್ಕು ಉದ್ಯೋಗಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರು ಗಜುವಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ನರೇಂದ್ರ ಮತ್ತು ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ನರೇಂದ್ರ ಅವರು ಶಿಫ್ಟ್ ಇನ್‌ಚಾರ್ಜ್ ಆಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗ […]

ವಿಶಾಖಪಟ್ಟಣಂನಲ್ಲಿ ಮತ್ತೊಂದು ದುರಂತ: ಗ್ಯಾಸ್ ಸೋರಿಕೆಯಾಗಿ ಇಬ್ಬರ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Jun 30, 2020 | 8:17 AM

Share

ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ಸೋರಿಕೆ ಅಪಘಾತವಾಗಿದೆ. ವಿಶಾಖಪಟ್ಟಣಂನ ಪರವಾಡಾ ಫಾರ್ಮಾ ಸಿಟಿಯಲ್ಲಿರುವ ಸಾಯಿನಾರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ.

ಈ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ನಾಲ್ಕು ಉದ್ಯೋಗಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರು ಗಜುವಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ನರೇಂದ್ರ ಮತ್ತು ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ನರೇಂದ್ರ ಅವರು ಶಿಫ್ಟ್ ಇನ್‌ಚಾರ್ಜ್ ಆಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾವನ್ನಪ್ಪಿದ ಇಬ್ಬರು ಕಾರ್ಮಿಕರು ಸೋರಿಕೆ ಸ್ಥಳದಲ್ಲಿ ಹಾಜರಿದ್ದರು. ಅನಿಲ ಬೇರೆಲ್ಲಿಯೂ ಹರಡಿಲ್ಲ ಎಂದು ಪರ್ವಾಡಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉದಯ್ ಕುಮಾರ್ ತಿಳಿಸಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​