AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15,000 ಕೋಟಿ ರೂ ಮೌಲ್ಯದ B.R. ಶೆಟ್ಟಿಯ ಫಿನಾಬ್ಲರ್ ಕಂಪನಿ ಕೇವಲ 75 ರೂಪಾಯಿಗೆ ಸೇಲ್!

UAEಯಲ್ಲಿ ತನ್ನ ವ್ಯವಹಾರ ಸಾಮ್ರಾಜ್ಯ ಸ್ಥಾಪಿಸಿರುವ ಅನಿವಾಸಿ ಭಾರತೀಯ ಉದ್ಯಮಿ B.R.ಶೆಟ್ಟಿಗೆ ಸೇರಿದ ಫಿನಾಬ್ಲರ್ ಪಬ್ಲಿಕ್ ಲಿಮಿಟೆಡ್ ಕಂಪನಿ ಮಾರಾಟ ಮಾಡಲಾಗಿದೆ.

15,000 ಕೋಟಿ ರೂ ಮೌಲ್ಯದ B.R. ಶೆಟ್ಟಿಯ ಫಿನಾಬ್ಲರ್ ಕಂಪನಿ ಕೇವಲ 75 ರೂಪಾಯಿಗೆ ಸೇಲ್!
B.R.ಶೆಟ್ಟಿ
ಆಯೇಷಾ ಬಾನು
| Edited By: |

Updated on:Dec 19, 2020 | 12:00 PM

Share

ದೆಹಲಿ: UAEಯಲ್ಲಿ ತನ್ನ ವ್ಯವಹಾರ ಸಾಮ್ರಾಜ್ಯ ಸ್ಥಾಪಿಸಿರುವ ಅನಿವಾಸಿ ಭಾರತೀಯ ಉದ್ಯಮಿ B.R.ಶೆಟ್ಟಿಗೆ ಸೇರಿದ ಫಿನಾಬ್ಲರ್ ಪಬ್ಲಿಕ್ ಲಿಮಿಟೆಡ್ ಕಂಪನಿ ಮಾರಾಟ ಮಾಡಲಾಗಿದೆ. 15 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುತ್ತಿದ್ದ ಕಂಪನಿ ಈಗ 75 ರೂಪಾಯಿಗೆ ಮಾರಾಟವಾಗಿದೆ.

ಕಂಪನಿಯನ್ನು ಇಸ್ರೇಲ್, UAE ಒಕ್ಕೂಟಕ್ಕೆ ಕೇವಲ 1 ಅಮೆರಿಕನ್ ಡಾಲರ್‌ಗೆ ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಈ ಕಂಪನಿ ಮಾರುಕಟ್ಟೆ ಮೌಲ್ಯ 2 ಬಿಲಿಯನ್ ಡಾಲರ್‌ನಷ್ಟಿತ್ತು. ಈಗ ಇದರ ಮಾರುಕಟ್ಟೆ ಮೌಲ್ಯ ಕುಸಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕುಸಿಯದಿರಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಂಪನಿಯನ್ನ ಲಂಡನ್ ಷೇರುಪೇಟೆ ಅಮಾನತಿನಲ್ಲಿಟ್ಟಿದೆ.

B.R.ಶೆಟ್ಟಿ 8 ಮಿಲಿಯನ್ ಡಾಲರ್​ಗಿಂತ ಅಧಿಕ ಸಾಲವನ್ನು ಹೊಂದಿದ್ದು ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಆಸ್ತಿ ಮುಟ್ಟುಗೋಲಿಗೆ ಆದೇಶಿಸುವಂತೆ ಬ್ಯಾಂಕ್ ಕೋರ್ಟ್​ನ ಮೊರೆ ಹೋಗಿತ್ತು. ಕಳೆದ ಜುಲೈನಲ್ಲಿ NMC ಹೆಲ್ತ್ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರಿಗೆ ಸೇರಿದ್ದ ಜಗತ್ತಿನ ನಾನಾ ಕಡೆಗಳಲ್ಲಿ ಇರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ದುಬೈ ನ್ಯಾಯಾಲಯ ಆದೇಶಿಸಿತ್ತು.

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?

Published On - 9:26 am, Sat, 19 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ