AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15,000 ಕೋಟಿ ರೂ ಮೌಲ್ಯದ B.R. ಶೆಟ್ಟಿಯ ಫಿನಾಬ್ಲರ್ ಕಂಪನಿ ಕೇವಲ 75 ರೂಪಾಯಿಗೆ ಸೇಲ್!

UAEಯಲ್ಲಿ ತನ್ನ ವ್ಯವಹಾರ ಸಾಮ್ರಾಜ್ಯ ಸ್ಥಾಪಿಸಿರುವ ಅನಿವಾಸಿ ಭಾರತೀಯ ಉದ್ಯಮಿ B.R.ಶೆಟ್ಟಿಗೆ ಸೇರಿದ ಫಿನಾಬ್ಲರ್ ಪಬ್ಲಿಕ್ ಲಿಮಿಟೆಡ್ ಕಂಪನಿ ಮಾರಾಟ ಮಾಡಲಾಗಿದೆ.

15,000 ಕೋಟಿ ರೂ ಮೌಲ್ಯದ B.R. ಶೆಟ್ಟಿಯ ಫಿನಾಬ್ಲರ್ ಕಂಪನಿ ಕೇವಲ 75 ರೂಪಾಯಿಗೆ ಸೇಲ್!
B.R.ಶೆಟ್ಟಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Dec 19, 2020 | 12:00 PM

ದೆಹಲಿ: UAEಯಲ್ಲಿ ತನ್ನ ವ್ಯವಹಾರ ಸಾಮ್ರಾಜ್ಯ ಸ್ಥಾಪಿಸಿರುವ ಅನಿವಾಸಿ ಭಾರತೀಯ ಉದ್ಯಮಿ B.R.ಶೆಟ್ಟಿಗೆ ಸೇರಿದ ಫಿನಾಬ್ಲರ್ ಪಬ್ಲಿಕ್ ಲಿಮಿಟೆಡ್ ಕಂಪನಿ ಮಾರಾಟ ಮಾಡಲಾಗಿದೆ. 15 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುತ್ತಿದ್ದ ಕಂಪನಿ ಈಗ 75 ರೂಪಾಯಿಗೆ ಮಾರಾಟವಾಗಿದೆ.

ಕಂಪನಿಯನ್ನು ಇಸ್ರೇಲ್, UAE ಒಕ್ಕೂಟಕ್ಕೆ ಕೇವಲ 1 ಅಮೆರಿಕನ್ ಡಾಲರ್‌ಗೆ ಮಾರಾಟ ಮಾಡಲಾಗಿದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಈ ಕಂಪನಿ ಮಾರುಕಟ್ಟೆ ಮೌಲ್ಯ 2 ಬಿಲಿಯನ್ ಡಾಲರ್‌ನಷ್ಟಿತ್ತು. ಈಗ ಇದರ ಮಾರುಕಟ್ಟೆ ಮೌಲ್ಯ ಕುಸಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕುಸಿಯದಿರಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಂಪನಿಯನ್ನ ಲಂಡನ್ ಷೇರುಪೇಟೆ ಅಮಾನತಿನಲ್ಲಿಟ್ಟಿದೆ.

B.R.ಶೆಟ್ಟಿ 8 ಮಿಲಿಯನ್ ಡಾಲರ್​ಗಿಂತ ಅಧಿಕ ಸಾಲವನ್ನು ಹೊಂದಿದ್ದು ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಆಸ್ತಿ ಮುಟ್ಟುಗೋಲಿಗೆ ಆದೇಶಿಸುವಂತೆ ಬ್ಯಾಂಕ್ ಕೋರ್ಟ್​ನ ಮೊರೆ ಹೋಗಿತ್ತು. ಕಳೆದ ಜುಲೈನಲ್ಲಿ NMC ಹೆಲ್ತ್ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರಿಗೆ ಸೇರಿದ್ದ ಜಗತ್ತಿನ ನಾನಾ ಕಡೆಗಳಲ್ಲಿ ಇರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ದುಬೈ ನ್ಯಾಯಾಲಯ ಆದೇಶಿಸಿತ್ತು.

ಕುಸಿಯುತ್ತಿದೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಷೇರು ಮೌಲ್ಯ: ಗ್ರಾಹಕರ ಮುಂದಿರುವ ಆಯ್ಕೆಗಳೇನು?

Published On - 9:26 am, Sat, 19 December 20

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ