AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮೈತ್ರಿ ಸರ್ಕಾರದ ಪರ ಒಟ್ಟು 169 ಶಾಸಕರು ಮತ ಹಾಕಿದ್ದಾರೆ. ಇದೇ ವೇಳೆ ಬಿಜೆಪಿಯ ಎಲ್ಲ 105 ಶಾಸಕರು ಸಭಾತ್ಯಾಗ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದರೂ MNSನ ಓರ್ವ ಸೇರಿ ನಾಲ್ವರು ಶಾಸಕರು ತಟಸ್ಥರಾಗಿದ್ದರು. ಬಹುಮತವಿಲ್ಲದ ಕಾರಣ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ರಾಜೀನಾಮೆ ನೀಡಿದ್ದರು.  

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 3:24 PM

Share

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮೈತ್ರಿ ಸರ್ಕಾರದ ಪರ ಒಟ್ಟು 169 ಶಾಸಕರು ಮತ ಹಾಕಿದ್ದಾರೆ. ಇದೇ ವೇಳೆ ಬಿಜೆಪಿಯ ಎಲ್ಲ 105 ಶಾಸಕರು ಸಭಾತ್ಯಾಗ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದರೂ MNSನ ಓರ್ವ ಸೇರಿ ನಾಲ್ವರು ಶಾಸಕರು ತಟಸ್ಥರಾಗಿದ್ದರು.

ಬಹುಮತವಿಲ್ಲದ ಕಾರಣ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ರಾಜೀನಾಮೆ ನೀಡಿದ್ದರು.  

Published On - 3:20 pm, Sat, 30 November 19

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು