AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮೈತ್ರಿ ಸರ್ಕಾರದ ಪರ ಒಟ್ಟು 169 ಶಾಸಕರು ಮತ ಹಾಕಿದ್ದಾರೆ. ಇದೇ ವೇಳೆ ಬಿಜೆಪಿಯ ಎಲ್ಲ 105 ಶಾಸಕರು ಸಭಾತ್ಯಾಗ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದರೂ MNSನ ಓರ್ವ ಸೇರಿ ನಾಲ್ವರು ಶಾಸಕರು ತಟಸ್ಥರಾಗಿದ್ದರು. ಬಹುಮತವಿಲ್ಲದ ಕಾರಣ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ರಾಜೀನಾಮೆ ನೀಡಿದ್ದರು.  

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 30, 2019 | 3:24 PM

Share

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮೈತ್ರಿ ಸರ್ಕಾರದ ಪರ ಒಟ್ಟು 169 ಶಾಸಕರು ಮತ ಹಾಕಿದ್ದಾರೆ. ಇದೇ ವೇಳೆ ಬಿಜೆಪಿಯ ಎಲ್ಲ 105 ಶಾಸಕರು ಸಭಾತ್ಯಾಗ ಮಾಡಿದ್ದಾರೆ. ಸದನದಲ್ಲಿ ಹಾಜರಿದ್ದರೂ MNSನ ಓರ್ವ ಸೇರಿ ನಾಲ್ವರು ಶಾಸಕರು ತಟಸ್ಥರಾಗಿದ್ದರು.

ಬಹುಮತವಿಲ್ಲದ ಕಾರಣ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕೇ ದಿನಕ್ಕೆ ರಾಜೀನಾಮೆ ನೀಡಿದ್ದರು.  

Published On - 3:20 pm, Sat, 30 November 19

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!