AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತ್ರ ಪಕ್ಷಗಳು ಘೋಷಿಸುವ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬೇಷರತ್ತಾಗಿ ಬೆಂಬಲಿಸುತ್ತೇವೆ: ಉದ್ಧವ್ ಠಾಕ್ರೆ

ಮಿತ್ರ ಪಕ್ಷಗಳು ಘೋಷಿಸುವ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬೇಷರತ್ತಾಗಿ ಬೆಂಬಲಿಸುತ್ತೇವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ರಾಜ್ಯದ ಸ್ವಾಭಿಮಾನವನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಎಂವಿಎ ಸಭೆಯಲ್ಲಿ ಠಾಕ್ರೆ ಒತ್ತಿ ಹೇಳಿದರು.

ಮಿತ್ರ ಪಕ್ಷಗಳು ಘೋಷಿಸುವ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬೇಷರತ್ತಾಗಿ ಬೆಂಬಲಿಸುತ್ತೇವೆ: ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
ನಯನಾ ರಾಜೀವ್
|

Updated on: Aug 16, 2024 | 12:56 PM

Share

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ತಮ್ಮ ಪಕ್ಷ ಬೇಷರತ್ತಾಗಿ ಬೆಂಬಲಿಸುತ್ತದೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮೈತ್ರಿ ಪಾಲುದಾರ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ರಾಜ್ಯದ ಸ್ವಾಭಿಮಾನವನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಎಂವಿಎ ಸಭೆಯಲ್ಲಿ ಠಾಕ್ರೆ ಒತ್ತಿ ಹೇಳಿದರು. ಎಂವಿಎ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಊಹಾಪೋಹಗಳಿವೆ.

ಪೃಥ್ವಿರಾಜ್ ಚವಾಣ್ ಆಗಲಿ ಅಥವಾ ಶರದ್ ಪವಾರ್ ಆಗಲಿ ಮೈತ್ರಿಕೂಟದ ಎಲ್ಲಾ ನಾಯಕರಿಗೆ ಸಿಎಂ ಆಯ್ಕೆಯನ್ನು ಘೋಷಿಸುವಂತೆ ನಾನು ಮನವಿ ಮಾಡುತ್ತೇನೆ ಮತ್ತು ನಾನು ಅವರನ್ನು ಬೇಷರತ್ತಾಗಿ ಬೆಂಬಲಿಸುತ್ತೇನೆ ಎಂದು ಠಾಕ್ರೆ ಹೇಳಿದರು. ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ ನಂತರ ಪ್ರಚಾರ ಆರಂಭಿಸಿ ಎಂದು ಅವರು ಎಂವಿಎ ಪಾಲುದಾರರನ್ನು ಒತ್ತಾಯಿಸಿದರು.

ಮತ್ತಷ್ಟು ಓದಿ: ನಮ್ಮನ್ನು ಏಕೆ ಅನರ್ಹಗೊಳಿಸಿಲ್ಲ?: ಮಹಾರಾಷ್ಟ್ರ ಸ್ಪೀಕರ್ ನಿರ್ಧಾರ ಪ್ರಶ್ನಿಸಿದ ಉದ್ದವ್ ಠಾಕ್ರೆ

ಯಾರು ಹೆಚ್ಚು ಸೀಟು ಗೆದ್ದರೂ ಅವರಿಗೆ ಸಿಎಂ ಸ್ಥಾನ ಸಿಗುತ್ತದೆ ಎಂಬ ನಿಯಮವನ್ನು ನಾವು ಅನುಸರಿಸುತ್ತಿದ್ದೆವು. ಹಿಂದಿನ ಮೈತ್ರಿಗಳಲ್ಲಿ ನಾವು ಕೂಡ ಇದೇ ಸೂತ್ರವನ್ನು ಅನುಸರಿಸಿದ್ದೇವೆ. ಹಾಗಾಗಿ ಮೊದಲು ನಾವು ಸಿಎಂ ಮುಖವನ್ನು ಘೋಷಿಸಬೇಕು ಮತ್ತು ನಂತರ ನಮ್ಮ ಪ್ರಚಾರವನ್ನು ಪ್ರಾರಂಭಿಸಬಹುದು ಎಂದು ನಾನು ಮನವಿ ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ