AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಕಚೇರಿಯಲ್ಲಿ ಸ್ಮಗ್ಲರ್‌ಗಳೇ ತುಂಬಿದ್ದಾರೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್

ತಿರುವನಂತಪುರ: ಕೇರಳದ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಅಂದರೆ ಎಡರಂಗ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌, ಕೇರಳ ವಿಧಾನ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಕಾಂಗ್ರೆಸ್‌ ನಾಯಕ ಸತೀಶನ್‌, ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಒಳ್ಳೆಯ ವ್ಯಕ್ತಿಯೇ ಆಗಿದ್ರೂ, ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಚಿನ್ನದ ಸ್ಮಗ್ಲರ್‌ಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ವಿಧಾನಸಭಾಧ್ಯಕ್ಷರ ವಿರುದ್ಧದ ಅವಿಶ್ವಾಸ ವ್ಯಕ್ತಪಡಿಸಿರುವ ಯು‌ಡಿಎಫ್‌ ಸ್ಪೀಕರ್‌ಗೂ […]

CM ಕಚೇರಿಯಲ್ಲಿ ಸ್ಮಗ್ಲರ್‌ಗಳೇ ತುಂಬಿದ್ದಾರೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್
Guru
| Edited By: |

Updated on: Aug 24, 2020 | 5:45 PM

Share

ತಿರುವನಂತಪುರ: ಕೇರಳದ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಅಂದರೆ ಎಡರಂಗ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಈ ಸಂಬಂಧ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌, ಕೇರಳ ವಿಧಾನ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಕಾಂಗ್ರೆಸ್‌ ನಾಯಕ ಸತೀಶನ್‌, ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಒಳ್ಳೆಯ ವ್ಯಕ್ತಿಯೇ ಆಗಿದ್ರೂ, ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಚಿನ್ನದ ಸ್ಮಗ್ಲರ್‌ಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲ ವಿಧಾನಸಭಾಧ್ಯಕ್ಷರ ವಿರುದ್ಧದ ಅವಿಶ್ವಾಸ ವ್ಯಕ್ತಪಡಿಸಿರುವ ಯು‌ಡಿಎಫ್‌ ಸ್ಪೀಕರ್‌ಗೂ ಮತ್ತು ಚಿನ್ನದ ಸ್ಮಗ್ಲಿಂಗ್‌ನಲ್ಲಿ ಭಾಗಿಯಾದವರಿಗೂ ಅತಿಯಾದ ಆತ್ಮೀಯತೆ ಇದೆ. ಹೀಗಾಗಿ ಅವರು ಕೂಡಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಎಲ್‌ಡಿಎಫ್‌ 91 ಸದಸ್ಯರಿದ್ದು, ಯುಡಿಎಫ್‌‌ ಬಲ ಕೇವಲ 45 ರಷ್ಟಿದೆ. ಜೊತೆಗೆ ಕೇರಳ ವಿಧಾನ ಸಭೆಯಲ್ಲಿ 15 ವರ್ಷಗಳ ನಂತರ ಅವಿಶ್ವಾಸ ನಿರ್ಣಯ ಮಂಡಿಸಲಾಗಿದ್ದು, ಕೊನೆಯ ಬಾರಿ 2005ರಲ್ಲಿ ಓಮನ್‌ ಚಾಂಡಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಲಾಗಿತ್ತು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!