AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಕಚೇರಿಯಲ್ಲಿ ಸ್ಮಗ್ಲರ್‌ಗಳೇ ತುಂಬಿದ್ದಾರೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್

ತಿರುವನಂತಪುರ: ಕೇರಳದ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಅಂದರೆ ಎಡರಂಗ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌, ಕೇರಳ ವಿಧಾನ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಕಾಂಗ್ರೆಸ್‌ ನಾಯಕ ಸತೀಶನ್‌, ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಒಳ್ಳೆಯ ವ್ಯಕ್ತಿಯೇ ಆಗಿದ್ರೂ, ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಚಿನ್ನದ ಸ್ಮಗ್ಲರ್‌ಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ವಿಧಾನಸಭಾಧ್ಯಕ್ಷರ ವಿರುದ್ಧದ ಅವಿಶ್ವಾಸ ವ್ಯಕ್ತಪಡಿಸಿರುವ ಯು‌ಡಿಎಫ್‌ ಸ್ಪೀಕರ್‌ಗೂ […]

CM ಕಚೇರಿಯಲ್ಲಿ ಸ್ಮಗ್ಲರ್‌ಗಳೇ ತುಂಬಿದ್ದಾರೆ ಎಂದು ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್
Guru
Guru| Edited By: ಸಾಧು ಶ್ರೀನಾಥ್​|

Updated on: Aug 24, 2020 | 5:45 PM

Share

ತಿರುವನಂತಪುರ: ಕೇರಳದ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಅಂದರೆ ಎಡರಂಗ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಈ ಸಂಬಂಧ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌, ಕೇರಳ ವಿಧಾನ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಮಂಡಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಕಾಂಗ್ರೆಸ್‌ ನಾಯಕ ಸತೀಶನ್‌, ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಒಳ್ಳೆಯ ವ್ಯಕ್ತಿಯೇ ಆಗಿದ್ರೂ, ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಚಿನ್ನದ ಸ್ಮಗ್ಲರ್‌ಗಳೇ ತುಂಬಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲ ವಿಧಾನಸಭಾಧ್ಯಕ್ಷರ ವಿರುದ್ಧದ ಅವಿಶ್ವಾಸ ವ್ಯಕ್ತಪಡಿಸಿರುವ ಯು‌ಡಿಎಫ್‌ ಸ್ಪೀಕರ್‌ಗೂ ಮತ್ತು ಚಿನ್ನದ ಸ್ಮಗ್ಲಿಂಗ್‌ನಲ್ಲಿ ಭಾಗಿಯಾದವರಿಗೂ ಅತಿಯಾದ ಆತ್ಮೀಯತೆ ಇದೆ. ಹೀಗಾಗಿ ಅವರು ಕೂಡಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಎಲ್‌ಡಿಎಫ್‌ 91 ಸದಸ್ಯರಿದ್ದು, ಯುಡಿಎಫ್‌‌ ಬಲ ಕೇವಲ 45 ರಷ್ಟಿದೆ. ಜೊತೆಗೆ ಕೇರಳ ವಿಧಾನ ಸಭೆಯಲ್ಲಿ 15 ವರ್ಷಗಳ ನಂತರ ಅವಿಶ್ವಾಸ ನಿರ್ಣಯ ಮಂಡಿಸಲಾಗಿದ್ದು, ಕೊನೆಯ ಬಾರಿ 2005ರಲ್ಲಿ ಓಮನ್‌ ಚಾಂಡಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಲಾಗಿತ್ತು.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ