AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಘೋಷಣೆ ಮಾಡಿದೆ.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 12:52 PM

Share

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ ಮಾಡಿದ್ದಾರೆ. ಈ ವೇಳೆ ರೈಲ್ವೆ ಇಲಾಖೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಿದ್ದಾರೆ. ಇನ್ನು, ಬೆಂಗಳೂರು ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆ ಸಿಕ್ಕಿದೆ.

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ  ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಹಣ ನೀಡುತ್ತಿದೆ. ಮೆಟ್ರೊ ವಿಸ್ತರಣೆ ಆದರೆ, ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಆಗಲಿದೆ.

ಇದರ ಜೊತೆಗೆ ಚೆನ್ನೈ ಮತ್ತು ಕೇರಳದ ಎರಡನೇ ಫೇಸ್​ ಮೆಟ್ರೊ ನಿರ್ಮಾಣಕ್ಕೂ ಹಸಿರು ನಿಶಾನೆ ತೋರಲಾಗಿದೆ. ಕೊಚ್ಚಿ ಮೆಟ್ರೋ ಪೇಸ್​-2ಗೆ 1.7 ಸಾವಿರ ಕೋಟಿ ಮೀಸಲು ಇಡಲಾಗಿದೆ.

2023ರ ವೇಳೆಗೆ ಎಲ್ಲಾ ಬ್ರಾಡ್​ಗೇಜ್ ಮಾರ್ಗವನ್ನು ಸಂಪೂರ್ಣವಾಗಿ ವಿದ್ಯುದೀಕರಣಗೊಳಿಸಲಾಗುವುದು ಈ ಮೂಲಕ ಹಣದ ಉಳಿತಾಯಕ್ಕೆ ಒತ್ತು ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನಮ್ಮ ಮೆಟ್ರೋ ಯೋಜನೆ ವೇಳೆ ಎಷ್ಟು ಮರ ಉಳಿಸೋಕಾಗುತ್ತದೋ ಉಳಿಸಿ.. ತಜ್ಞರ ಸಮಿತಿಗೆ ಹೈಕೋರ್ಟ್ ಸೂಚನೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ