AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಘೋಷಣೆ ಮಾಡಿದೆ.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 12:52 PM

Share

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ ಮಾಡಿದ್ದಾರೆ. ಈ ವೇಳೆ ರೈಲ್ವೆ ಇಲಾಖೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಿದ್ದಾರೆ. ಇನ್ನು, ಬೆಂಗಳೂರು ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆ ಸಿಕ್ಕಿದೆ.

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ  ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಹಣ ನೀಡುತ್ತಿದೆ. ಮೆಟ್ರೊ ವಿಸ್ತರಣೆ ಆದರೆ, ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಆಗಲಿದೆ.

ಇದರ ಜೊತೆಗೆ ಚೆನ್ನೈ ಮತ್ತು ಕೇರಳದ ಎರಡನೇ ಫೇಸ್​ ಮೆಟ್ರೊ ನಿರ್ಮಾಣಕ್ಕೂ ಹಸಿರು ನಿಶಾನೆ ತೋರಲಾಗಿದೆ. ಕೊಚ್ಚಿ ಮೆಟ್ರೋ ಪೇಸ್​-2ಗೆ 1.7 ಸಾವಿರ ಕೋಟಿ ಮೀಸಲು ಇಡಲಾಗಿದೆ.

2023ರ ವೇಳೆಗೆ ಎಲ್ಲಾ ಬ್ರಾಡ್​ಗೇಜ್ ಮಾರ್ಗವನ್ನು ಸಂಪೂರ್ಣವಾಗಿ ವಿದ್ಯುದೀಕರಣಗೊಳಿಸಲಾಗುವುದು ಈ ಮೂಲಕ ಹಣದ ಉಳಿತಾಯಕ್ಕೆ ಒತ್ತು ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನಮ್ಮ ಮೆಟ್ರೋ ಯೋಜನೆ ವೇಳೆ ಎಷ್ಟು ಮರ ಉಳಿಸೋಕಾಗುತ್ತದೋ ಉಳಿಸಿ.. ತಜ್ಞರ ಸಮಿತಿಗೆ ಹೈಕೋರ್ಟ್ ಸೂಚನೆ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌