AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಘೋಷಣೆ ಮಾಡಿದೆ.

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 12:52 PM

Share

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆ ಮಾಡಿದ್ದಾರೆ. ಈ ವೇಳೆ ರೈಲ್ವೆ ಇಲಾಖೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಿದ್ದಾರೆ. ಇನ್ನು, ಬೆಂಗಳೂರು ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಕೊಡುಗೆ ಸಿಕ್ಕಿದೆ.

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ  ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಹಣ ನೀಡುತ್ತಿದೆ. ಮೆಟ್ರೊ ವಿಸ್ತರಣೆ ಆದರೆ, ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಆಗಲಿದೆ.

ಇದರ ಜೊತೆಗೆ ಚೆನ್ನೈ ಮತ್ತು ಕೇರಳದ ಎರಡನೇ ಫೇಸ್​ ಮೆಟ್ರೊ ನಿರ್ಮಾಣಕ್ಕೂ ಹಸಿರು ನಿಶಾನೆ ತೋರಲಾಗಿದೆ. ಕೊಚ್ಚಿ ಮೆಟ್ರೋ ಪೇಸ್​-2ಗೆ 1.7 ಸಾವಿರ ಕೋಟಿ ಮೀಸಲು ಇಡಲಾಗಿದೆ.

2023ರ ವೇಳೆಗೆ ಎಲ್ಲಾ ಬ್ರಾಡ್​ಗೇಜ್ ಮಾರ್ಗವನ್ನು ಸಂಪೂರ್ಣವಾಗಿ ವಿದ್ಯುದೀಕರಣಗೊಳಿಸಲಾಗುವುದು ಈ ಮೂಲಕ ಹಣದ ಉಳಿತಾಯಕ್ಕೆ ಒತ್ತು ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನಮ್ಮ ಮೆಟ್ರೋ ಯೋಜನೆ ವೇಳೆ ಎಷ್ಟು ಮರ ಉಳಿಸೋಕಾಗುತ್ತದೋ ಉಳಿಸಿ.. ತಜ್ಞರ ಸಮಿತಿಗೆ ಹೈಕೋರ್ಟ್ ಸೂಚನೆ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ