AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅವತಾರದಲ್ಲಿ ಆಧಾರ್: ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳೊಂದಿಗೆ ಬಂದಿದೆ ಆಧಾರ್​ PVC ಕಾರ್ಡ್

ದೆಹಲಿ: UIDAI ಇಲಾಖೆಯು ಇದೀಗ ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳಿರುವ ನೂತನ ಆಧಾರ್​ PVC ಕಾರ್ಡ್​ನ ನೀಡಲು ಮುಂದಾಗಿದೆ. ಕೇವಲ 50 ರೂಪಾಯಿಗೆ ಲಭ್ಯವಿರುವ ಈ ಕಾರ್ಡ್​ನ ನಿಮ್ಮ ಜೇಬಿನಲ್ಲಿ ಆರಾಮಾಗಿ ಇಟ್ಟುಕೊಂಡು ಓಡಾಡಬಹುದು ಎಂದು ಇಲಾಖೆಯು ಇದರ ಅನುಕೂಲತೆಯ ಬಗ್ಗೆ ವಿವರಿಸಿದೆ. ಅಧಿಕ ಬಾಳಿಕೆಯಿರುವ ಈ ಕಾರ್ಡ್​ನಲ್ಲಿರುವ ಆಧಾರ್​ ಮಾಹಿತಿಯನ್ನು ಆಫ್​​ಲೈನ್​ ಮೂಲಕವೂ ಖಚಿತಪಡಿಸಬಹುದು ಎಂದು UIDAI ಇಲಾಖೆ ಮಾಹಿತಿ ನೀಡಿದೆ. ನೂತನ ಆಧಾರ್​ PVC ಕಾರ್ಡ್​ ಮೇಲಿರುವ QR ಕೋಡ್​ನ ನಿಮ್ಮ mಆಧಾರ್​ ಌಪ್​ ಅಥವಾ […]

ಹೊಸ ಅವತಾರದಲ್ಲಿ ಆಧಾರ್: ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳೊಂದಿಗೆ ಬಂದಿದೆ ಆಧಾರ್​ PVC ಕಾರ್ಡ್
ಆಧಾರ್​ ಕಾರ್ಡ್​
KUSHAL V
|

Updated on:Oct 17, 2020 | 3:01 PM

Share

ದೆಹಲಿ: UIDAI ಇಲಾಖೆಯು ಇದೀಗ ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳಿರುವ ನೂತನ ಆಧಾರ್​ PVC ಕಾರ್ಡ್​ನ ನೀಡಲು ಮುಂದಾಗಿದೆ. ಕೇವಲ 50 ರೂಪಾಯಿಗೆ ಲಭ್ಯವಿರುವ ಈ ಕಾರ್ಡ್​ನ ನಿಮ್ಮ ಜೇಬಿನಲ್ಲಿ ಆರಾಮಾಗಿ ಇಟ್ಟುಕೊಂಡು ಓಡಾಡಬಹುದು ಎಂದು ಇಲಾಖೆಯು ಇದರ ಅನುಕೂಲತೆಯ ಬಗ್ಗೆ ವಿವರಿಸಿದೆ.

ಅಧಿಕ ಬಾಳಿಕೆಯಿರುವ ಈ ಕಾರ್ಡ್​ನಲ್ಲಿರುವ ಆಧಾರ್​ ಮಾಹಿತಿಯನ್ನು ಆಫ್​​ಲೈನ್​ ಮೂಲಕವೂ ಖಚಿತಪಡಿಸಬಹುದು ಎಂದು UIDAI ಇಲಾಖೆ ಮಾಹಿತಿ ನೀಡಿದೆ. ನೂತನ ಆಧಾರ್​ PVC ಕಾರ್ಡ್​ ಮೇಲಿರುವ QR ಕೋಡ್​ನ ನಿಮ್ಮ mಆಧಾರ್​ ಌಪ್​ ಅಥವಾ ಯಾವುದೇ ವಿಂಡೋಸ್​ ಸ್ಕ್ಯಾನರ್​ ಮೂಲಕ ಸ್ಕ್ಯಾನ್​ ಮಾಡಿ ನಿಮ್ಮ ಗುರುತನ್ನು ಖಚಿತಪಡಿಸಬಹುದು ಎಂದು ಆಧಾರ್​ ಇಲಾಖೆ ಹೇಳಿದೆ.

ಅಂದ ಹಾಗೆ, ಈ ಕಾರ್ಡ್​ನಲ್ಲಿ QR ಕೋಡ್​, ಕಾರ್ಡ್​ ಹೊಂದಿರುವ ವ್ಯಕ್ತಿಯ ಫೋಟೋ​ ಮತ್ತು ವಿಳಾಸ, ಮೈಕ್ರೋ ಮಾಹಿತಿ, ಪೂರ್ಣಲೇಖ ಅಥವಾ ಹಾಲೋಗ್ರಾಂ ಮತ್ತು ಕಾರ್ಡ್​ ಮುದ್ರಿಸಿದ ದಿನಾಂಕ ಸೇರಿದಂತೆ ಹಲವಾರು ಭದ್ರತಾ ವೈಶಿಷ್ಟ್ಯಗಳಿರಲಿದೆ. ಈ ಕಾರ್ಡ್​ ಪಡೆಯುವ ಇಚ್ಛೆ ಹೊಂದಿರುವವರು ಆಧಾರ್​ ವೆಬ್​ಸೈಟ್​ನ (www.uidai.gov.in) ಮೈ ಆಧಾರ್​ ವಿಭಾದಲ್ಲಿ ಆರ್ಡರ್​ PVC ಕಾರ್ಡ್​ ಅನ್ನೋ ಲಿಂಕ್​ಗೆ ಹೋಗಬೇಕು.

Published On - 2:57 pm, Sat, 17 October 20

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?