AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅವತಾರದಲ್ಲಿ ಆಧಾರ್: ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳೊಂದಿಗೆ ಬಂದಿದೆ ಆಧಾರ್​ PVC ಕಾರ್ಡ್

ದೆಹಲಿ: UIDAI ಇಲಾಖೆಯು ಇದೀಗ ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳಿರುವ ನೂತನ ಆಧಾರ್​ PVC ಕಾರ್ಡ್​ನ ನೀಡಲು ಮುಂದಾಗಿದೆ. ಕೇವಲ 50 ರೂಪಾಯಿಗೆ ಲಭ್ಯವಿರುವ ಈ ಕಾರ್ಡ್​ನ ನಿಮ್ಮ ಜೇಬಿನಲ್ಲಿ ಆರಾಮಾಗಿ ಇಟ್ಟುಕೊಂಡು ಓಡಾಡಬಹುದು ಎಂದು ಇಲಾಖೆಯು ಇದರ ಅನುಕೂಲತೆಯ ಬಗ್ಗೆ ವಿವರಿಸಿದೆ. ಅಧಿಕ ಬಾಳಿಕೆಯಿರುವ ಈ ಕಾರ್ಡ್​ನಲ್ಲಿರುವ ಆಧಾರ್​ ಮಾಹಿತಿಯನ್ನು ಆಫ್​​ಲೈನ್​ ಮೂಲಕವೂ ಖಚಿತಪಡಿಸಬಹುದು ಎಂದು UIDAI ಇಲಾಖೆ ಮಾಹಿತಿ ನೀಡಿದೆ. ನೂತನ ಆಧಾರ್​ PVC ಕಾರ್ಡ್​ ಮೇಲಿರುವ QR ಕೋಡ್​ನ ನಿಮ್ಮ mಆಧಾರ್​ ಌಪ್​ ಅಥವಾ […]

ಹೊಸ ಅವತಾರದಲ್ಲಿ ಆಧಾರ್: ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳೊಂದಿಗೆ ಬಂದಿದೆ ಆಧಾರ್​ PVC ಕಾರ್ಡ್
ಆಧಾರ್​ ಕಾರ್ಡ್​
KUSHAL V
|

Updated on:Oct 17, 2020 | 3:01 PM

Share

ದೆಹಲಿ: UIDAI ಇಲಾಖೆಯು ಇದೀಗ ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳಿರುವ ನೂತನ ಆಧಾರ್​ PVC ಕಾರ್ಡ್​ನ ನೀಡಲು ಮುಂದಾಗಿದೆ. ಕೇವಲ 50 ರೂಪಾಯಿಗೆ ಲಭ್ಯವಿರುವ ಈ ಕಾರ್ಡ್​ನ ನಿಮ್ಮ ಜೇಬಿನಲ್ಲಿ ಆರಾಮಾಗಿ ಇಟ್ಟುಕೊಂಡು ಓಡಾಡಬಹುದು ಎಂದು ಇಲಾಖೆಯು ಇದರ ಅನುಕೂಲತೆಯ ಬಗ್ಗೆ ವಿವರಿಸಿದೆ.

ಅಧಿಕ ಬಾಳಿಕೆಯಿರುವ ಈ ಕಾರ್ಡ್​ನಲ್ಲಿರುವ ಆಧಾರ್​ ಮಾಹಿತಿಯನ್ನು ಆಫ್​​ಲೈನ್​ ಮೂಲಕವೂ ಖಚಿತಪಡಿಸಬಹುದು ಎಂದು UIDAI ಇಲಾಖೆ ಮಾಹಿತಿ ನೀಡಿದೆ. ನೂತನ ಆಧಾರ್​ PVC ಕಾರ್ಡ್​ ಮೇಲಿರುವ QR ಕೋಡ್​ನ ನಿಮ್ಮ mಆಧಾರ್​ ಌಪ್​ ಅಥವಾ ಯಾವುದೇ ವಿಂಡೋಸ್​ ಸ್ಕ್ಯಾನರ್​ ಮೂಲಕ ಸ್ಕ್ಯಾನ್​ ಮಾಡಿ ನಿಮ್ಮ ಗುರುತನ್ನು ಖಚಿತಪಡಿಸಬಹುದು ಎಂದು ಆಧಾರ್​ ಇಲಾಖೆ ಹೇಳಿದೆ.

ಅಂದ ಹಾಗೆ, ಈ ಕಾರ್ಡ್​ನಲ್ಲಿ QR ಕೋಡ್​, ಕಾರ್ಡ್​ ಹೊಂದಿರುವ ವ್ಯಕ್ತಿಯ ಫೋಟೋ​ ಮತ್ತು ವಿಳಾಸ, ಮೈಕ್ರೋ ಮಾಹಿತಿ, ಪೂರ್ಣಲೇಖ ಅಥವಾ ಹಾಲೋಗ್ರಾಂ ಮತ್ತು ಕಾರ್ಡ್​ ಮುದ್ರಿಸಿದ ದಿನಾಂಕ ಸೇರಿದಂತೆ ಹಲವಾರು ಭದ್ರತಾ ವೈಶಿಷ್ಟ್ಯಗಳಿರಲಿದೆ. ಈ ಕಾರ್ಡ್​ ಪಡೆಯುವ ಇಚ್ಛೆ ಹೊಂದಿರುವವರು ಆಧಾರ್​ ವೆಬ್​ಸೈಟ್​ನ (www.uidai.gov.in) ಮೈ ಆಧಾರ್​ ವಿಭಾದಲ್ಲಿ ಆರ್ಡರ್​ PVC ಕಾರ್ಡ್​ ಅನ್ನೋ ಲಿಂಕ್​ಗೆ ಹೋಗಬೇಕು.

Published On - 2:57 pm, Sat, 17 October 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ