AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅವತಾರದಲ್ಲಿ ಆಧಾರ್: ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳೊಂದಿಗೆ ಬಂದಿದೆ ಆಧಾರ್​ PVC ಕಾರ್ಡ್

ದೆಹಲಿ: UIDAI ಇಲಾಖೆಯು ಇದೀಗ ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳಿರುವ ನೂತನ ಆಧಾರ್​ PVC ಕಾರ್ಡ್​ನ ನೀಡಲು ಮುಂದಾಗಿದೆ. ಕೇವಲ 50 ರೂಪಾಯಿಗೆ ಲಭ್ಯವಿರುವ ಈ ಕಾರ್ಡ್​ನ ನಿಮ್ಮ ಜೇಬಿನಲ್ಲಿ ಆರಾಮಾಗಿ ಇಟ್ಟುಕೊಂಡು ಓಡಾಡಬಹುದು ಎಂದು ಇಲಾಖೆಯು ಇದರ ಅನುಕೂಲತೆಯ ಬಗ್ಗೆ ವಿವರಿಸಿದೆ. ಅಧಿಕ ಬಾಳಿಕೆಯಿರುವ ಈ ಕಾರ್ಡ್​ನಲ್ಲಿರುವ ಆಧಾರ್​ ಮಾಹಿತಿಯನ್ನು ಆಫ್​​ಲೈನ್​ ಮೂಲಕವೂ ಖಚಿತಪಡಿಸಬಹುದು ಎಂದು UIDAI ಇಲಾಖೆ ಮಾಹಿತಿ ನೀಡಿದೆ. ನೂತನ ಆಧಾರ್​ PVC ಕಾರ್ಡ್​ ಮೇಲಿರುವ QR ಕೋಡ್​ನ ನಿಮ್ಮ mಆಧಾರ್​ ಌಪ್​ ಅಥವಾ […]

ಹೊಸ ಅವತಾರದಲ್ಲಿ ಆಧಾರ್: ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳೊಂದಿಗೆ ಬಂದಿದೆ ಆಧಾರ್​ PVC ಕಾರ್ಡ್
ಆಧಾರ್​ ಕಾರ್ಡ್​
KUSHAL V
|

Updated on:Oct 17, 2020 | 3:01 PM

Share

ದೆಹಲಿ: UIDAI ಇಲಾಖೆಯು ಇದೀಗ ಮತ್ತಷ್ಟು ಭದ್ರತಾ ವೈಶಿಷ್ಟ್ಯಗಳಿರುವ ನೂತನ ಆಧಾರ್​ PVC ಕಾರ್ಡ್​ನ ನೀಡಲು ಮುಂದಾಗಿದೆ. ಕೇವಲ 50 ರೂಪಾಯಿಗೆ ಲಭ್ಯವಿರುವ ಈ ಕಾರ್ಡ್​ನ ನಿಮ್ಮ ಜೇಬಿನಲ್ಲಿ ಆರಾಮಾಗಿ ಇಟ್ಟುಕೊಂಡು ಓಡಾಡಬಹುದು ಎಂದು ಇಲಾಖೆಯು ಇದರ ಅನುಕೂಲತೆಯ ಬಗ್ಗೆ ವಿವರಿಸಿದೆ.

ಅಧಿಕ ಬಾಳಿಕೆಯಿರುವ ಈ ಕಾರ್ಡ್​ನಲ್ಲಿರುವ ಆಧಾರ್​ ಮಾಹಿತಿಯನ್ನು ಆಫ್​​ಲೈನ್​ ಮೂಲಕವೂ ಖಚಿತಪಡಿಸಬಹುದು ಎಂದು UIDAI ಇಲಾಖೆ ಮಾಹಿತಿ ನೀಡಿದೆ. ನೂತನ ಆಧಾರ್​ PVC ಕಾರ್ಡ್​ ಮೇಲಿರುವ QR ಕೋಡ್​ನ ನಿಮ್ಮ mಆಧಾರ್​ ಌಪ್​ ಅಥವಾ ಯಾವುದೇ ವಿಂಡೋಸ್​ ಸ್ಕ್ಯಾನರ್​ ಮೂಲಕ ಸ್ಕ್ಯಾನ್​ ಮಾಡಿ ನಿಮ್ಮ ಗುರುತನ್ನು ಖಚಿತಪಡಿಸಬಹುದು ಎಂದು ಆಧಾರ್​ ಇಲಾಖೆ ಹೇಳಿದೆ.

ಅಂದ ಹಾಗೆ, ಈ ಕಾರ್ಡ್​ನಲ್ಲಿ QR ಕೋಡ್​, ಕಾರ್ಡ್​ ಹೊಂದಿರುವ ವ್ಯಕ್ತಿಯ ಫೋಟೋ​ ಮತ್ತು ವಿಳಾಸ, ಮೈಕ್ರೋ ಮಾಹಿತಿ, ಪೂರ್ಣಲೇಖ ಅಥವಾ ಹಾಲೋಗ್ರಾಂ ಮತ್ತು ಕಾರ್ಡ್​ ಮುದ್ರಿಸಿದ ದಿನಾಂಕ ಸೇರಿದಂತೆ ಹಲವಾರು ಭದ್ರತಾ ವೈಶಿಷ್ಟ್ಯಗಳಿರಲಿದೆ. ಈ ಕಾರ್ಡ್​ ಪಡೆಯುವ ಇಚ್ಛೆ ಹೊಂದಿರುವವರು ಆಧಾರ್​ ವೆಬ್​ಸೈಟ್​ನ (www.uidai.gov.in) ಮೈ ಆಧಾರ್​ ವಿಭಾದಲ್ಲಿ ಆರ್ಡರ್​ PVC ಕಾರ್ಡ್​ ಅನ್ನೋ ಲಿಂಕ್​ಗೆ ಹೋಗಬೇಕು.

Published On - 2:57 pm, Sat, 17 October 20

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ