Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆಯಲ್ಲೇ ಮಾಜಿ ಬಿಜೆಪಿ ಶಾಸಕನಿಗೆ ಪಕ್ಷದ ಕಾರ್ಯಕರ್ತರಿಂದ ಥಳಿತ

ಮಧ್ಯಪ್ರದೇಶದ ಉಜ್ಜಯಿನಿಯ ಮಾಜಿ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಚೌಹಾಣ್ ಅವರಿಗೆ ವೇದಿಕೆಯಲ್ಲಿಯೇ ಪಕ್ಷದ ಕಾರ್ಯಕರ್ತರು ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ವೇದಿಕೆಯಲ್ಲೇ ಮಾಜಿ ಬಿಜೆಪಿ ಶಾಸಕನಿಗೆ ಪಕ್ಷದ ಕಾರ್ಯಕರ್ತರಿಂದ ಥಳಿತ
ಮಾಜಿ ಬಿಜೆಪಿ ಶಾಸಕನಿಗೆ ಪಕ್ಷದ ಕಾರ್ಯಕರ್ತರಿಂದ ಥಳಿತ
Follow us
ಸುಷ್ಮಾ ಚಕ್ರೆ
|

Updated on: Nov 29, 2024 | 9:44 PM

ಉಜ್ಜಯಿನಿ: ಬಿಜೆಪಿಯ ಮಾಜಿ ಶಾಸಕ ಮತ್ತು ರಾಜ್ಯ ಉಪಾಧ್ಯಕ್ಷ ಬಹದ್ದೂರ್ ಸಿಂಗ್ ಚೌಹಾಣ್ ಅವರು ಉಜ್ಜಯಿನಿಯ ಮಹಿದ್‌ಪುರದಲ್ಲಿ ವೇದಿಕೆಗೆ ಬಲವಂತವಾಗಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಅವರನ್ನು ಥಳಿಸಿದ್ದಾರೆ. ಕೆಲವು ಆಂತರಿಕ ವಿವಾದಗಳಿಂದಾಗಿ ಮಹಿದ್‌ಪುರದಲ್ಲಿ ಬಿಜೆಪಿಯಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಇದೇ ಕಾರಣದಿಂದ ಉಜ್ಜಯಿನಿ ಉಸ್ತುವಾರಿ ಸಚಿವ ಗೌತಮ್ ತೆತ್ವಾಲ್ ಮತ್ತು ಸಂಸದ ಅನಿಲ್ ಫಿರೋಜಿಯಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಬಹದ್ದೂರ್ ಸಿಂಗ್ ಚೌಹಾಣ್ ಅವರನ್ನು ಆಹ್ವಾನಿಸಿರಲಿಲ್ಲ.

ಮಾಜಿ ಶಾಸಕ ಬಹದ್ದೂರ್ ಸಿಂಗ್ ಚೌಹಾಣ್ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಲವಂತವಾಗಿ ವೇದಿಕೆಗೆ ಹತ್ತಿದರು. ಇದು ಅವರ ಮತ್ತು ಪಕ್ಷದ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು.

ಇದನ್ನೂ ಓದಿ: ಪ್ರಧಾನಿ ಮೋದಿ ಹಿಂದೆ ಮಹಿಳಾ ಎಸ್‌ಪಿಜಿ ಕಮಾಂಡೋ ಇರುವ ಫೋಟೋ ವೈರಲ್; ಅಸಲಿ ಸಂಗತಿ ಇಲ್ಲಿದೆ

ಈ ಘರ್ಷಣೆಯನ್ನು ಸೆರೆಹಿಡಿದಿರುವ ವಿಡಿಯೋ ಮೂಲಕ ಘಟನೆ ಮುನ್ನೆಲೆಗೆ ಬಂದಿದೆ. ಶಾಸಕ ಚೌಹಾಣ್‌ ಅವರನ್ನು ಸುತ್ತುವರಿದ ಜನರು ವಾಗ್ವಾದಕ್ಕಿಳಿದಿರುವುದನ್ನು ವೀಡಿಯೊ ತೋರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್