AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆಯಲ್ಲೇ ಮಾಜಿ ಬಿಜೆಪಿ ಶಾಸಕನಿಗೆ ಪಕ್ಷದ ಕಾರ್ಯಕರ್ತರಿಂದ ಥಳಿತ

ಮಧ್ಯಪ್ರದೇಶದ ಉಜ್ಜಯಿನಿಯ ಮಾಜಿ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಚೌಹಾಣ್ ಅವರಿಗೆ ವೇದಿಕೆಯಲ್ಲಿಯೇ ಪಕ್ಷದ ಕಾರ್ಯಕರ್ತರು ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ವೇದಿಕೆಯಲ್ಲೇ ಮಾಜಿ ಬಿಜೆಪಿ ಶಾಸಕನಿಗೆ ಪಕ್ಷದ ಕಾರ್ಯಕರ್ತರಿಂದ ಥಳಿತ
ಮಾಜಿ ಬಿಜೆಪಿ ಶಾಸಕನಿಗೆ ಪಕ್ಷದ ಕಾರ್ಯಕರ್ತರಿಂದ ಥಳಿತ
ಸುಷ್ಮಾ ಚಕ್ರೆ
|

Updated on: Nov 29, 2024 | 9:44 PM

Share

ಉಜ್ಜಯಿನಿ: ಬಿಜೆಪಿಯ ಮಾಜಿ ಶಾಸಕ ಮತ್ತು ರಾಜ್ಯ ಉಪಾಧ್ಯಕ್ಷ ಬಹದ್ದೂರ್ ಸಿಂಗ್ ಚೌಹಾಣ್ ಅವರು ಉಜ್ಜಯಿನಿಯ ಮಹಿದ್‌ಪುರದಲ್ಲಿ ವೇದಿಕೆಗೆ ಬಲವಂತವಾಗಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಅವರನ್ನು ಥಳಿಸಿದ್ದಾರೆ. ಕೆಲವು ಆಂತರಿಕ ವಿವಾದಗಳಿಂದಾಗಿ ಮಹಿದ್‌ಪುರದಲ್ಲಿ ಬಿಜೆಪಿಯಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಇದೇ ಕಾರಣದಿಂದ ಉಜ್ಜಯಿನಿ ಉಸ್ತುವಾರಿ ಸಚಿವ ಗೌತಮ್ ತೆತ್ವಾಲ್ ಮತ್ತು ಸಂಸದ ಅನಿಲ್ ಫಿರೋಜಿಯಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಬಹದ್ದೂರ್ ಸಿಂಗ್ ಚೌಹಾಣ್ ಅವರನ್ನು ಆಹ್ವಾನಿಸಿರಲಿಲ್ಲ.

ಮಾಜಿ ಶಾಸಕ ಬಹದ್ದೂರ್ ಸಿಂಗ್ ಚೌಹಾಣ್ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರು ಬಲವಂತವಾಗಿ ವೇದಿಕೆಗೆ ಹತ್ತಿದರು. ಇದು ಅವರ ಮತ್ತು ಪಕ್ಷದ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು.

ಇದನ್ನೂ ಓದಿ: ಪ್ರಧಾನಿ ಮೋದಿ ಹಿಂದೆ ಮಹಿಳಾ ಎಸ್‌ಪಿಜಿ ಕಮಾಂಡೋ ಇರುವ ಫೋಟೋ ವೈರಲ್; ಅಸಲಿ ಸಂಗತಿ ಇಲ್ಲಿದೆ

ಈ ಘರ್ಷಣೆಯನ್ನು ಸೆರೆಹಿಡಿದಿರುವ ವಿಡಿಯೋ ಮೂಲಕ ಘಟನೆ ಮುನ್ನೆಲೆಗೆ ಬಂದಿದೆ. ಶಾಸಕ ಚೌಹಾಣ್‌ ಅವರನ್ನು ಸುತ್ತುವರಿದ ಜನರು ವಾಗ್ವಾದಕ್ಕಿಳಿದಿರುವುದನ್ನು ವೀಡಿಯೊ ತೋರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ