ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ರಿಷಿ ಸುನಕ್Image Credit source: Mint
Follow us
|

Updated on: Sep 10, 2023 | 11:33 AM

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಭಾರತ ಮಂಟಪದಲ್ಲಿ ಜಿ20 ಶೃಂಗಸಭೆಯ ಮೂರನೇ ಅಧಿವೇಶನ ನಡೆಯುತ್ತಿದೆ. ಒನ್ ಫ್ಯೂಚರ್ ವಿಚಾರವನ್ನು ಶೃಂಗಸಭೆಯಲ್ಲಿ ಚರ್ಚಿಸಲಾಗುತ್ತಿದೆ. ‘ಒನ್ ಫ್ಯೂಚರ್’ ಅಧಿವೇಶನದ ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದರೊಂದಿಗೆ ಮೂರನೇ ಅಧಿವೇಶನವೂ ಪೂರ್ಣಗೊಳ್ಳಲಿದೆ.

ಈ ದೇಶಗಳೆಂದರೆ- ಫ್ರಾನ್ಸ್, ಟರ್ಕಿ, ಯುಎಇ, ದಿ. ಕೊರಿಯಾ, ಬ್ರೆಜಿಲ್, ನೈಜೀರಿಯಾ, ಕೊಮೊರೊಸ್ ಮತ್ತು ಯುರೋಪಿಯನ್ ಕಮಿಷನ್. ಇದಾದ ನಂತರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಧ್ಯಾಹ್ನ 2.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಪತ್ರಿಕಾಗೋಷ್ಠಿ ಅಂತರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿರುತ್ತದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ಜಿ 20 ಶೃಂಗಸಭೆಯ ಮೊದಲ ದಿನದ ಭೋಜನದ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ನಡುವೆ ಸಂಭಾಷಣೆ ನಡೆಯಿತು. ಉಭಯ ನಾಯಕರು ಪರಸ್ಪರ ಹಿತಾಸಕ್ತಿ ಮತ್ತು ಉಭಯ ದೇಶಗಳ ನಡುವಿನ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ಈ ಮಾಹಿತಿಯನ್ನು ಹಣಕಾಸು ಸಚಿವಾಲಯ ನೀಡಿದೆ. ಜಿ20 ನಾಯಕರು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ