AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ರಿಷಿ ಸುನಕ್Image Credit source: Mint
ನಯನಾ ರಾಜೀವ್
|

Updated on: Sep 10, 2023 | 11:33 AM

Share

ಹವಾಮಾನ ಬದಲಾವಣೆಯನ್ನು ನಿಭಾಯಿಸಲು ವಿಶ್ವಕ್ಕೆ ಸಹಾಯ ಮಾಡಲು ಹಸಿರು ಹವಾಮಾನ ನಿಧಿ(Green Climate Fund)ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಘೋಷಿಸಿದ್ದಾರೆ. COP15ನಲ್ಲಿ ಕೋಪನ್ ಹ್ಯಾಗನ್ ಒಪ್ಪಂದದ ನಂತರ 194 ದೇಶಗಳು ಸ್ಥಾಪಿಸಿದ ಗ್ರೀನ್ ಫಂಡ್ ಗೆ 2 ಬಿಲಿಯನ್ ಡಾಲರ್ ನೀಡುವುದಾಗಿ ತಿಳಿಸಿದ್ದಾರೆ. ಇಂದು ಭಾರತದ ಅಧ್ಯಕ್ಷತೆಯ ಜಿ20 ಶೃಂಗಸಭೆಯ ಎರಡನೇ ಮತ್ತು ಕೊನೆಯ ದಿನವಾಗಿದೆ. ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ದ್ವಪಕ್ಷೀಯ ಸಭೆ ನಡೆಸಲಿದ್ದಾರೆ.

ಭಾರತ ಮಂಟಪದಲ್ಲಿ ಜಿ20 ಶೃಂಗಸಭೆಯ ಮೂರನೇ ಅಧಿವೇಶನ ನಡೆಯುತ್ತಿದೆ. ಒನ್ ಫ್ಯೂಚರ್ ವಿಚಾರವನ್ನು ಶೃಂಗಸಭೆಯಲ್ಲಿ ಚರ್ಚಿಸಲಾಗುತ್ತಿದೆ. ‘ಒನ್ ಫ್ಯೂಚರ್’ ಅಧಿವೇಶನದ ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಇದರೊಂದಿಗೆ ಮೂರನೇ ಅಧಿವೇಶನವೂ ಪೂರ್ಣಗೊಳ್ಳಲಿದೆ.

ಈ ದೇಶಗಳೆಂದರೆ- ಫ್ರಾನ್ಸ್, ಟರ್ಕಿ, ಯುಎಇ, ದಿ. ಕೊರಿಯಾ, ಬ್ರೆಜಿಲ್, ನೈಜೀರಿಯಾ, ಕೊಮೊರೊಸ್ ಮತ್ತು ಯುರೋಪಿಯನ್ ಕಮಿಷನ್. ಇದಾದ ನಂತರ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಧ್ಯಾಹ್ನ 2.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಈ ಪತ್ರಿಕಾಗೋಷ್ಠಿ ಅಂತರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿರುತ್ತದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ ದಿನ 2: ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಲು ರಾಜ್​ಘಾಟ್ ತೆರಳಿದ ಜಿ20 ನಾಯಕರು, ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ

ಜಿ 20 ಶೃಂಗಸಭೆಯ ಮೊದಲ ದಿನದ ಭೋಜನದ ಕುರಿತು ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ನಡುವೆ ಸಂಭಾಷಣೆ ನಡೆಯಿತು. ಉಭಯ ನಾಯಕರು ಪರಸ್ಪರ ಹಿತಾಸಕ್ತಿ ಮತ್ತು ಉಭಯ ದೇಶಗಳ ನಡುವಿನ ಸ್ನೇಹವನ್ನು ಮತ್ತಷ್ಟು ಹೆಚ್ಚಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ಈ ಮಾಹಿತಿಯನ್ನು ಹಣಕಾಸು ಸಚಿವಾಲಯ ನೀಡಿದೆ. ಜಿ20 ನಾಯಕರು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ