AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
KUSHAL V
| Edited By: |

Updated on:Jan 06, 2021 | 1:25 PM

Share

ದೆಹಲಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಬೋರಿಸ್ ಜಾನ್ಸನ್ ಅವರನ್ನು ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೀಗ ಕೊರೊನಾ ಕಾರಣದಿಂದ ಪ್ರವಾಸ ರದ್ದಾಗಿದ್ದು, ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ಗೆ ಮುಖ್ಯ ಅತಿಥಿಯಾಗಿ ಭಾರತ ಸರ್ಕಾರ ಯಾರಿಗೆ ಆಹ್ವಾನ ನೀಡಲಿದೆ ಎಂಬ ಕುತೂಹಲ ಮೂಡಿದೆ.

ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಇನ್ನು, ಬ್ರಿಟನ್​ ಪ್ರಧಾನಿ ಬೋರಿಸ್​ ತಮ್ಮ ಪ್ರವಾಸ ರದ್ದುಪಡಿಸಿದ್ದ ಬಗ್ಗೆ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುವೆ. ಬ್ರಿಟನ್​ನಲ್ಲಿ ರೂಪಾಂತರಿ ವೈರಸ್​ ವ್ಯಾಪಕವಾಗಿರುವ ಹಿನ್ನೆಲೆ ಬ್ರಿಟನ್​ನಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದೇವೆ ಎಂದು ತಮ್ಮ ಕರೆಯಲ್ಲಿ ಬೋರಿಸ್ ಜಾನ್ಸನ್​ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

Published On - 5:36 pm, Tue, 5 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು