Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
Follow us
KUSHAL V
| Updated By: Skanda

Updated on:Jan 06, 2021 | 1:25 PM

ದೆಹಲಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಬೋರಿಸ್ ಜಾನ್ಸನ್ ಅವರನ್ನು ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೀಗ ಕೊರೊನಾ ಕಾರಣದಿಂದ ಪ್ರವಾಸ ರದ್ದಾಗಿದ್ದು, ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ಗೆ ಮುಖ್ಯ ಅತಿಥಿಯಾಗಿ ಭಾರತ ಸರ್ಕಾರ ಯಾರಿಗೆ ಆಹ್ವಾನ ನೀಡಲಿದೆ ಎಂಬ ಕುತೂಹಲ ಮೂಡಿದೆ.

ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಇನ್ನು, ಬ್ರಿಟನ್​ ಪ್ರಧಾನಿ ಬೋರಿಸ್​ ತಮ್ಮ ಪ್ರವಾಸ ರದ್ದುಪಡಿಸಿದ್ದ ಬಗ್ಗೆ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುವೆ. ಬ್ರಿಟನ್​ನಲ್ಲಿ ರೂಪಾಂತರಿ ವೈರಸ್​ ವ್ಯಾಪಕವಾಗಿರುವ ಹಿನ್ನೆಲೆ ಬ್ರಿಟನ್​ನಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದೇವೆ ಎಂದು ತಮ್ಮ ಕರೆಯಲ್ಲಿ ಬೋರಿಸ್ ಜಾನ್ಸನ್​ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

Published On - 5:36 pm, Tue, 5 January 21

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ