AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
KUSHAL V
| Edited By: |

Updated on:Jan 06, 2021 | 1:25 PM

Share

ದೆಹಲಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಬೋರಿಸ್ ಜಾನ್ಸನ್ ಅವರನ್ನು ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೀಗ ಕೊರೊನಾ ಕಾರಣದಿಂದ ಪ್ರವಾಸ ರದ್ದಾಗಿದ್ದು, ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ಗೆ ಮುಖ್ಯ ಅತಿಥಿಯಾಗಿ ಭಾರತ ಸರ್ಕಾರ ಯಾರಿಗೆ ಆಹ್ವಾನ ನೀಡಲಿದೆ ಎಂಬ ಕುತೂಹಲ ಮೂಡಿದೆ.

ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಇನ್ನು, ಬ್ರಿಟನ್​ ಪ್ರಧಾನಿ ಬೋರಿಸ್​ ತಮ್ಮ ಪ್ರವಾಸ ರದ್ದುಪಡಿಸಿದ್ದ ಬಗ್ಗೆ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುವೆ. ಬ್ರಿಟನ್​ನಲ್ಲಿ ರೂಪಾಂತರಿ ವೈರಸ್​ ವ್ಯಾಪಕವಾಗಿರುವ ಹಿನ್ನೆಲೆ ಬ್ರಿಟನ್​ನಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದೇವೆ ಎಂದು ತಮ್ಮ ಕರೆಯಲ್ಲಿ ಬೋರಿಸ್ ಜಾನ್ಸನ್​ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

Published On - 5:36 pm, Tue, 5 January 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?