AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
KUSHAL V
| Edited By: |

Updated on:Jan 06, 2021 | 1:25 PM

Share

ದೆಹಲಿ: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಘೋಷಿಸಲಾಗಿದ್ದ ಲಾಕ್​ಡೌನ್​ ಬೆನ್ನಲ್ಲೇ ಬ್ರಿಟನ್​ ಪ್ರಧಾನಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.

ಬೋರಿಸ್ ಜಾನ್ಸನ್ ಅವರನ್ನು ಗಣರಾಜ್ಯೋತ್ಸ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದೀಗ ಕೊರೊನಾ ಕಾರಣದಿಂದ ಪ್ರವಾಸ ರದ್ದಾಗಿದ್ದು, ಈ ಬಾರಿಯ ಗಣರಾಜ್ಯೋತ್ಸವ ಪರೇಡ್​ಗೆ ಮುಖ್ಯ ಅತಿಥಿಯಾಗಿ ಭಾರತ ಸರ್ಕಾರ ಯಾರಿಗೆ ಆಹ್ವಾನ ನೀಡಲಿದೆ ಎಂಬ ಕುತೂಹಲ ಮೂಡಿದೆ.

ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಇನ್ನು, ಬ್ರಿಟನ್​ ಪ್ರಧಾನಿ ಬೋರಿಸ್​ ತಮ್ಮ ಪ್ರವಾಸ ರದ್ದುಪಡಿಸಿದ್ದ ಬಗ್ಗೆ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ತಿಂಗಳ ನಿಗದಿತ ಭಾರತ ಪ್ರವಾಸ ರದ್ದಾಗಿದ್ದಕ್ಕೆ ವಿಷಾದಿಸುವೆ. ಬ್ರಿಟನ್​ನಲ್ಲಿ ರೂಪಾಂತರಿ ವೈರಸ್​ ವ್ಯಾಪಕವಾಗಿರುವ ಹಿನ್ನೆಲೆ ಬ್ರಿಟನ್​ನಲ್ಲಿ ಲಾಕ್​ಡೌನ್ ಘೋಷಣೆ ಮಾಡಿದ್ದೇವೆ ಎಂದು ತಮ್ಮ ಕರೆಯಲ್ಲಿ ಬೋರಿಸ್ ಜಾನ್ಸನ್​ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಗಣರಾಜ್ಯೋತ್ಸವದ ಗಣ್ಯ ಅತಿಥಿ: ಲಾಕ್​ಡೌನ್​ ಇದ್ದರೂ ಬ್ರಿಟನ್​ ಪ್ರಧಾನಿ ಭಾರತಕ್ಕೆ ಬರುವುದು ಖಚಿತ

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

Published On - 5:36 pm, Tue, 5 January 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು