AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹೈದರಾಬಾದ್: ಮಗಳಿಗೆ ಆಕೆಯ ಗಂಡ ನೀಡುತ್ತಿರುವ ಕಿರುಕುಳದಿಂದ ಮಗಳು ವೇದನೆ ಪಡುತ್ತಿರುವುದನ್ನು ನೋಡಲಾರದೇ ವಿಡಿಯೋ ಮಾಡಿಟ್ಟು ಮಾವ ಆತ್ಮಹತ್ಯೆ ಮಾಡಿಕೊಂಡ ಕರುಳು ಹಿಂಡುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರದ ಕಡಪ ಜಿಲ್ಲೆಯ ಪ್ರೊದ್ದಟೂರಿನ ಬಾಬು ರೆಡ್ಡಿ ಎಂಬಾತ, ಆತನ ಹಿರಿಯ ಮಗಳಿಗೆ ಆಕೆಯ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದು, ಅ ದರಿಂದ ಆಕೆ ಪಡುತ್ತಿರುವ ಯಾತನೆ ನೋಡಲಾಗದೇ, ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಡಿಯೋದಲ್ಲಿ ತನ್ನ ಸಾವಿಗೆ ಹಿರಿಯ ಮಗಳ ಗಂಡನೇ ಕಾರಣ. ಆತ ನಿತ್ಯ ನನ್ನ […]

ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Guru
| Updated By: ಸಾಧು ಶ್ರೀನಾಥ್​|

Updated on: Aug 08, 2020 | 6:05 PM

Share

ಹೈದರಾಬಾದ್: ಮಗಳಿಗೆ ಆಕೆಯ ಗಂಡ ನೀಡುತ್ತಿರುವ ಕಿರುಕುಳದಿಂದ ಮಗಳು ವೇದನೆ ಪಡುತ್ತಿರುವುದನ್ನು ನೋಡಲಾರದೇ ವಿಡಿಯೋ ಮಾಡಿಟ್ಟು ಮಾವ ಆತ್ಮಹತ್ಯೆ ಮಾಡಿಕೊಂಡ ಕರುಳು ಹಿಂಡುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರದ ಕಡಪ ಜಿಲ್ಲೆಯ ಪ್ರೊದ್ದಟೂರಿನ ಬಾಬು ರೆಡ್ಡಿ ಎಂಬಾತ, ಆತನ ಹಿರಿಯ ಮಗಳಿಗೆ ಆಕೆಯ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದು, ಅ ದರಿಂದ ಆಕೆ ಪಡುತ್ತಿರುವ ಯಾತನೆ ನೋಡಲಾಗದೇ, ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಡಿಯೋದಲ್ಲಿ ತನ್ನ ಸಾವಿಗೆ ಹಿರಿಯ ಮಗಳ ಗಂಡನೇ ಕಾರಣ. ಆತ ನಿತ್ಯ ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದನ್ನು ನೋಡಲಾರದೇ ಆತ್ಮಹತ್ಯೆ ಮಾಡುಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನನ್ನ ಅಳಿಯನೇ ಕಾರಣ ಅಂತಾ ವಿಡಿಯೋದಲ್ಲಿ ರಿಕಾರ್ಡ್‌ ಮಾಡಿದ್ದಾನೆ.

ತಂದೆ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಮಗಳು ಶ್ವೇತಾರೆಡ್ಡಿ ಕೂಡಾ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆ ಮತ್ತು ಅಕ್ಕ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿಯುತ್ತಲೇ ಬಿ.ಇ. ಓದುತ್ತಿದ್ದ ಕಿರಿಯ ಮಗಳು ಸಾಯಿ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೀಗೆ ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು ಆಂಧ್ರಪ್ರದೇಶವನ್ನ ತಲ್ಲಣಗೊಳಿಸಿದೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?