AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹೈದರಾಬಾದ್: ಮಗಳಿಗೆ ಆಕೆಯ ಗಂಡ ನೀಡುತ್ತಿರುವ ಕಿರುಕುಳದಿಂದ ಮಗಳು ವೇದನೆ ಪಡುತ್ತಿರುವುದನ್ನು ನೋಡಲಾರದೇ ವಿಡಿಯೋ ಮಾಡಿಟ್ಟು ಮಾವ ಆತ್ಮಹತ್ಯೆ ಮಾಡಿಕೊಂಡ ಕರುಳು ಹಿಂಡುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರದ ಕಡಪ ಜಿಲ್ಲೆಯ ಪ್ರೊದ್ದಟೂರಿನ ಬಾಬು ರೆಡ್ಡಿ ಎಂಬಾತ, ಆತನ ಹಿರಿಯ ಮಗಳಿಗೆ ಆಕೆಯ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದು, ಅ ದರಿಂದ ಆಕೆ ಪಡುತ್ತಿರುವ ಯಾತನೆ ನೋಡಲಾಗದೇ, ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಡಿಯೋದಲ್ಲಿ ತನ್ನ ಸಾವಿಗೆ ಹಿರಿಯ ಮಗಳ ಗಂಡನೇ ಕಾರಣ. ಆತ ನಿತ್ಯ ನನ್ನ […]

ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Guru
| Edited By: |

Updated on: Aug 08, 2020 | 6:05 PM

Share

ಹೈದರಾಬಾದ್: ಮಗಳಿಗೆ ಆಕೆಯ ಗಂಡ ನೀಡುತ್ತಿರುವ ಕಿರುಕುಳದಿಂದ ಮಗಳು ವೇದನೆ ಪಡುತ್ತಿರುವುದನ್ನು ನೋಡಲಾರದೇ ವಿಡಿಯೋ ಮಾಡಿಟ್ಟು ಮಾವ ಆತ್ಮಹತ್ಯೆ ಮಾಡಿಕೊಂಡ ಕರುಳು ಹಿಂಡುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರದ ಕಡಪ ಜಿಲ್ಲೆಯ ಪ್ರೊದ್ದಟೂರಿನ ಬಾಬು ರೆಡ್ಡಿ ಎಂಬಾತ, ಆತನ ಹಿರಿಯ ಮಗಳಿಗೆ ಆಕೆಯ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದು, ಅ ದರಿಂದ ಆಕೆ ಪಡುತ್ತಿರುವ ಯಾತನೆ ನೋಡಲಾಗದೇ, ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಡಿಯೋದಲ್ಲಿ ತನ್ನ ಸಾವಿಗೆ ಹಿರಿಯ ಮಗಳ ಗಂಡನೇ ಕಾರಣ. ಆತ ನಿತ್ಯ ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದನ್ನು ನೋಡಲಾರದೇ ಆತ್ಮಹತ್ಯೆ ಮಾಡುಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನನ್ನ ಅಳಿಯನೇ ಕಾರಣ ಅಂತಾ ವಿಡಿಯೋದಲ್ಲಿ ರಿಕಾರ್ಡ್‌ ಮಾಡಿದ್ದಾನೆ.

ತಂದೆ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಮಗಳು ಶ್ವೇತಾರೆಡ್ಡಿ ಕೂಡಾ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆ ಮತ್ತು ಅಕ್ಕ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿಯುತ್ತಲೇ ಬಿ.ಇ. ಓದುತ್ತಿದ್ದ ಕಿರಿಯ ಮಗಳು ಸಾಯಿ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೀಗೆ ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು ಆಂಧ್ರಪ್ರದೇಶವನ್ನ ತಲ್ಲಣಗೊಳಿಸಿದೆ.

ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ