AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಬ್ಯಾನ್: ಖಿನ್ನತೆಯಿಂದ ಯುವಕ ಆತ್ಮಹತ್ಯೆ

21 ವರ್ಷದ ವಿದ್ಯಾರ್ಥಿಯೊಬ್ಬ PUBG ಗೇಮ್​ ಆಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ ಚಕ್ತಾಹಾ ಪೊಲೀಸ್ ಠಾಣೆ ಪ್ರದೇಶದ ಪುರ್ಬಾ ಲಾಲ್ಪುರದ ಮನೆಯಲ್ಲಿ ಐಟಿಐ ವಿದ್ಯಾರ್ಥಿ ಪ್ರೀತಮ್ ಹಾಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಪ್ರೀತಮ್ ತನ್ನ ಕೋಣೆಗೆ ಹೋದ ಎಂದು ಅವರ ತಾಯಿ ರತ್ನ ತಿಳಿಸಿದ್ದಾರೆ. ನಾನು ಅವನನ್ನು ಊಟಕ್ಕೆ ಕರೆಯಲು ಹೋದಾಗ, ಅವನ ರೂಮ್​ ಒಳಗಿನಿಂದ ಲಾಕ್ ಆಗಿತ್ತು. […]

PUBG ಬ್ಯಾನ್: ಖಿನ್ನತೆಯಿಂದ ಯುವಕ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 07, 2020 | 12:17 PM

Share

21 ವರ್ಷದ ವಿದ್ಯಾರ್ಥಿಯೊಬ್ಬ PUBG ಗೇಮ್​ ಆಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ

ಚಕ್ತಾಹಾ ಪೊಲೀಸ್ ಠಾಣೆ ಪ್ರದೇಶದ ಪುರ್ಬಾ ಲಾಲ್ಪುರದ ಮನೆಯಲ್ಲಿ ಐಟಿಐ ವಿದ್ಯಾರ್ಥಿ ಪ್ರೀತಮ್ ಹಾಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಪ್ರೀತಮ್ ತನ್ನ ಕೋಣೆಗೆ ಹೋದ ಎಂದು ಅವರ ತಾಯಿ ರತ್ನ ತಿಳಿಸಿದ್ದಾರೆ.

ನಾನು ಅವನನ್ನು ಊಟಕ್ಕೆ ಕರೆಯಲು ಹೋದಾಗ, ಅವನ ರೂಮ್​ ಒಳಗಿನಿಂದ ಲಾಕ್ ಆಗಿತ್ತು. ಅವನು ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರನ್ನು ಕರೆದೆ, ರೂಮಿನ ಬಾಗಿಲು ಒಡೆದು ಒಳಗೆ ಹೋಗಿ ನೋಡಲಾಗಿ ಸೀಲಿಂಗ್ ಫ್ಯಾನ್‌ಗೆ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂತು ಎಂದಿದ್ದಾರೆ.

ತನ್ನ ಮಗ PUBG ಆಡಲು ಸಾಧ್ಯವಾಗದ ಕಾರಣ ನಿರಾಶೆಗೊಂಡಿದ್ದ ಎಂದು ರತ್ನ ಹೇಳಿಕೊಂಡಿದ್ದಾರೆ. ರಾತ್ರಿಯಿಡಿ PUBG ಆಡುತ್ತಿದ್ದ ನನ್ನ ಮಗನಿಗೆ, PUBG ಬ್ಯಾನ್​ ಆದ ಬಳಿಕ ಅದನ್ನು ಆಡಲು ಸಾಧ್ಯವಾಗದ ಕಾರಣ ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದಿದ್ದಾರೆ.

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ