AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಬ್ಯಾನ್: ಖಿನ್ನತೆಯಿಂದ ಯುವಕ ಆತ್ಮಹತ್ಯೆ

21 ವರ್ಷದ ವಿದ್ಯಾರ್ಥಿಯೊಬ್ಬ PUBG ಗೇಮ್​ ಆಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ ಚಕ್ತಾಹಾ ಪೊಲೀಸ್ ಠಾಣೆ ಪ್ರದೇಶದ ಪುರ್ಬಾ ಲಾಲ್ಪುರದ ಮನೆಯಲ್ಲಿ ಐಟಿಐ ವಿದ್ಯಾರ್ಥಿ ಪ್ರೀತಮ್ ಹಾಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಪ್ರೀತಮ್ ತನ್ನ ಕೋಣೆಗೆ ಹೋದ ಎಂದು ಅವರ ತಾಯಿ ರತ್ನ ತಿಳಿಸಿದ್ದಾರೆ. ನಾನು ಅವನನ್ನು ಊಟಕ್ಕೆ ಕರೆಯಲು ಹೋದಾಗ, ಅವನ ರೂಮ್​ ಒಳಗಿನಿಂದ ಲಾಕ್ ಆಗಿತ್ತು. […]

PUBG ಬ್ಯಾನ್: ಖಿನ್ನತೆಯಿಂದ ಯುವಕ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಸಾಧು ಶ್ರೀನಾಥ್​
|

Updated on: Sep 07, 2020 | 12:17 PM

Share

21 ವರ್ಷದ ವಿದ್ಯಾರ್ಥಿಯೊಬ್ಬ PUBG ಗೇಮ್​ ಆಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ

ಚಕ್ತಾಹಾ ಪೊಲೀಸ್ ಠಾಣೆ ಪ್ರದೇಶದ ಪುರ್ಬಾ ಲಾಲ್ಪುರದ ಮನೆಯಲ್ಲಿ ಐಟಿಐ ವಿದ್ಯಾರ್ಥಿ ಪ್ರೀತಮ್ ಹಾಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಪ್ರೀತಮ್ ತನ್ನ ಕೋಣೆಗೆ ಹೋದ ಎಂದು ಅವರ ತಾಯಿ ರತ್ನ ತಿಳಿಸಿದ್ದಾರೆ.

ನಾನು ಅವನನ್ನು ಊಟಕ್ಕೆ ಕರೆಯಲು ಹೋದಾಗ, ಅವನ ರೂಮ್​ ಒಳಗಿನಿಂದ ಲಾಕ್ ಆಗಿತ್ತು. ಅವನು ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರನ್ನು ಕರೆದೆ, ರೂಮಿನ ಬಾಗಿಲು ಒಡೆದು ಒಳಗೆ ಹೋಗಿ ನೋಡಲಾಗಿ ಸೀಲಿಂಗ್ ಫ್ಯಾನ್‌ಗೆ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂತು ಎಂದಿದ್ದಾರೆ.

ತನ್ನ ಮಗ PUBG ಆಡಲು ಸಾಧ್ಯವಾಗದ ಕಾರಣ ನಿರಾಶೆಗೊಂಡಿದ್ದ ಎಂದು ರತ್ನ ಹೇಳಿಕೊಂಡಿದ್ದಾರೆ. ರಾತ್ರಿಯಿಡಿ PUBG ಆಡುತ್ತಿದ್ದ ನನ್ನ ಮಗನಿಗೆ, PUBG ಬ್ಯಾನ್​ ಆದ ಬಳಿಕ ಅದನ್ನು ಆಡಲು ಸಾಧ್ಯವಾಗದ ಕಾರಣ ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್