AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಬ್ಯಾನ್: ಖಿನ್ನತೆಯಿಂದ ಯುವಕ ಆತ್ಮಹತ್ಯೆ

21 ವರ್ಷದ ವಿದ್ಯಾರ್ಥಿಯೊಬ್ಬ PUBG ಗೇಮ್​ ಆಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ ಚಕ್ತಾಹಾ ಪೊಲೀಸ್ ಠಾಣೆ ಪ್ರದೇಶದ ಪುರ್ಬಾ ಲಾಲ್ಪುರದ ಮನೆಯಲ್ಲಿ ಐಟಿಐ ವಿದ್ಯಾರ್ಥಿ ಪ್ರೀತಮ್ ಹಾಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಪ್ರೀತಮ್ ತನ್ನ ಕೋಣೆಗೆ ಹೋದ ಎಂದು ಅವರ ತಾಯಿ ರತ್ನ ತಿಳಿಸಿದ್ದಾರೆ. ನಾನು ಅವನನ್ನು ಊಟಕ್ಕೆ ಕರೆಯಲು ಹೋದಾಗ, ಅವನ ರೂಮ್​ ಒಳಗಿನಿಂದ ಲಾಕ್ ಆಗಿತ್ತು. […]

PUBG ಬ್ಯಾನ್: ಖಿನ್ನತೆಯಿಂದ ಯುವಕ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 07, 2020 | 12:17 PM

Share

21 ವರ್ಷದ ವಿದ್ಯಾರ್ಥಿಯೊಬ್ಬ PUBG ಗೇಮ್​ ಆಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ

ಚಕ್ತಾಹಾ ಪೊಲೀಸ್ ಠಾಣೆ ಪ್ರದೇಶದ ಪುರ್ಬಾ ಲಾಲ್ಪುರದ ಮನೆಯಲ್ಲಿ ಐಟಿಐ ವಿದ್ಯಾರ್ಥಿ ಪ್ರೀತಮ್ ಹಾಲ್ಡರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ ನಂತರ ಪ್ರೀತಮ್ ತನ್ನ ಕೋಣೆಗೆ ಹೋದ ಎಂದು ಅವರ ತಾಯಿ ರತ್ನ ತಿಳಿಸಿದ್ದಾರೆ.

ನಾನು ಅವನನ್ನು ಊಟಕ್ಕೆ ಕರೆಯಲು ಹೋದಾಗ, ಅವನ ರೂಮ್​ ಒಳಗಿನಿಂದ ಲಾಕ್ ಆಗಿತ್ತು. ಅವನು ಬಾಗಿಲು ತೆರೆಯದಿದ್ದಾಗ ನೆರೆಹೊರೆಯವರನ್ನು ಕರೆದೆ, ರೂಮಿನ ಬಾಗಿಲು ಒಡೆದು ಒಳಗೆ ಹೋಗಿ ನೋಡಲಾಗಿ ಸೀಲಿಂಗ್ ಫ್ಯಾನ್‌ಗೆ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂತು ಎಂದಿದ್ದಾರೆ.

ತನ್ನ ಮಗ PUBG ಆಡಲು ಸಾಧ್ಯವಾಗದ ಕಾರಣ ನಿರಾಶೆಗೊಂಡಿದ್ದ ಎಂದು ರತ್ನ ಹೇಳಿಕೊಂಡಿದ್ದಾರೆ. ರಾತ್ರಿಯಿಡಿ PUBG ಆಡುತ್ತಿದ್ದ ನನ್ನ ಮಗನಿಗೆ, PUBG ಬ್ಯಾನ್​ ಆದ ಬಳಿಕ ಅದನ್ನು ಆಡಲು ಸಾಧ್ಯವಾಗದ ಕಾರಣ ಅವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದಿದ್ದಾರೆ.

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್