AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ; 8 ಜನರ ರಕ್ಷಣೆ, ಇನ್ನೂ ಹಲವರು ಸಿಲುಕಿರುವ ಶಂಕೆ

ದೆಹಲಿಯಲ್ಲಿ ಕುಸಿದ ಕಟ್ಟಡದ ಅವಶೇಷಗಳಡಿ ಸಾಕಷ್ಟು ಜನ ಸಿಲುಕಿರುವ ಸಾಧ್ಯತೆಗಳು ಇರುವುದರಿಂದ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಇಲ್ಲಿಯವರೆಗೆ, 8 ಜನರನ್ನು ರಕ್ಷಿಸಲಾಗಿದೆ. ಇವರೆಲ್ಲರೂ ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.

ದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ; 8 ಜನರ ರಕ್ಷಣೆ, ಇನ್ನೂ ಹಲವರು ಸಿಲುಕಿರುವ ಶಂಕೆ
ಕಟ್ಟಡ ಕುಸಿತ
TV9 Web
| Edited By: |

Updated on:Mar 14, 2022 | 6:49 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕಾಶ್ಮೀರಿ ಗೇಟ್ (Kashmir Gate) ಬಳಿಯ ನಿಕೋಲ್ಸನ್ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು (Building Collapse) ಬಿದ್ದಿದೆ. ಈ ದುರಂತದಲ್ಲಿ ಅವಶೇಷಗಳಡಿ ಇನ್ನೂ 6ರಿಂದ 8 ಮಂದಿ ಸಿಲುಕಿರುವ ಶಂಕೆ ಇದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ತಂಡಗಳನ್ನು ಸ್ಥಳಕ್ಕೆ ಕರೆಸಲಾಗಿದೆ.

ನಿಕೋಲ್ಸನ್ ರಸ್ತೆಯಲ್ಲಿ ಕಟ್ಟಡ ಕುಸಿತದ ಬಗ್ಗೆ ಸಾರ್ವಜನಿಕರಿಂದ ಮಾಹಿತಿಯನ್ನು ಸ್ವೀಕರಿಸಲಾಗಿದೆ ಎಂದು ದೆಹಲಿ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಗರ್ ಕಲ್ಸಿ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಡಿಡಿಎಂಎ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅವಶೇಷಗಳಡಿ ಸಾಕಷ್ಟು ಜನ ಸಿಲುಕಿರುವ ಸಾಧ್ಯತೆಗಳು ಇರುವುದರಿಂದ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಇಲ್ಲಿಯವರೆಗೆ, 8 ಜನರನ್ನು ರಕ್ಷಿಸಲಾಗಿದೆ. ಇವರೆಲ್ಲರೂ ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದವರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ; ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

Published On - 6:47 pm, Mon, 14 March 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ