AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಹ್ರೀಕ್​-ಎ-ಹುರಿಯತ್​ ಸಂಘಟನೆಯನ್ನು ಕಾನೂನು ಬಾಹಿರ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಕಾಶ್ಮೀರಿ ಪ್ರತ್ಯೇಕತಾವಾದಿ ಪಕ್ಷ ತೆಹ್ರೀಕ್​-ಎ-ಹುರಿಯತ್​ ಅನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಕಟ್ಟುವಿಕೆ ಕಾಯ್ದೆ(UAPA) ಅಡಿಯಲ್ಲಿ ಕಾನೂನು ಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ತೆಹ್ರೀಕ್​-ಎ-ಹುರಿಯತ್​ ಸಂಘಟನೆಯನ್ನು ಕಾನೂನು ಬಾಹಿರ ಎಂದು ಘೋಷಿಸಿದ ಕೇಂದ್ರ ಸರ್ಕಾರ
ಅಮಿತ್ ಶಾ
ನಯನಾ ರಾಜೀವ್
|

Updated on: Dec 31, 2023 | 2:37 PM

Share

ಕಾಶ್ಮೀರಿ ಪ್ರತ್ಯೇಕತಾವಾದಿ ಪಕ್ಷ ತೆಹ್ರೀಕ್​-ಎ-ಹುರಿಯತ್( Tehreek-E-Hurriyat)​ ಅನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಕಟ್ಟುವಿಕೆ ಕಾಯ್ದೆ(UAPA) ಅಡಿಯಲ್ಲಿ ಕಾನೂನು ಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಭಾರತದಿಂದ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸಲು ಹಾಗೂ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಈ ನಿಷೇಧಿತ ಸಂಘಟನೆ ಕೆಲಸ ಮಾಡುತ್ತಿತ್ತು.ಈ ಗುಂಪು ಭಾರತದ ವಿರುದ್ಧ ಅಪಪ್ರಚಾರ ಮಾಡುವುದಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ, ಹಾಗೆಯೇ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಹಿಡಿಯಲಾಗುವುದು ಎಂದು ಶಾ ಹೇಳಿದ್ದಾರೆ.

ಮತ್ತಷ್ಟು ಓದಿ: ಭಾರತದಲ್ಲಿ ಉಗ್ರ ಸಂಘಟನೆಯು ಸುವ್ಯವಸ್ಥಿತ ಜಾಲಗಳ ಮೂಲಕ ಹಣ ಸಂಗ್ರಹಿಸಿದೆ: ಎಫ್‌ಎಟಿಎಫ್ ವರದಿ

ತೆಹ್ರೀಕ್​ ಎ ಹುರಿಯತ್ ಸಂಘಟನೆಯನ್ನು ಕಾನೂನು ಬಾಹಿರ ಎಂದು ಕರೆಯುವ ಮುನ್ನ ದೀರ್ಘಕಾಲ ಪರಿಶೀಲನೆ ನಡೆಸಿ ಬಳಿಕ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಮೃತ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ನೇತೃತ್ವದಲ್ಲಿತ್ತು, ಅವರು ಮಸರತ್ ಆಲಂ ಭಟ್ ಅವರ ಉತ್ತರಾಧಿಕಾರಿಯಾದರು. ಭಟ್ ಅವರು ಭಾರತ ವಿರೋಧಿ ಮತ್ತು ಪಾಕಿಸ್ತಾನದ ಪರ ಪ್ರಚಾರಕ್ಕೂ ಹೆಸರುವಾಸಿಯಾಗಿದೆ.

ಇದಕ್ಕೂ ಮೊದಲು, ಗೃಹ ಸಚಿವಾಲಯವು ಡಿಸೆಂಬರ್ 27 ರಂದು ಮಸರತ್ ಆಲಂ ಗ್ರೂಪ್ ಅನ್ನು ನಿಷೇಧಿಸಿತ್ತು. ದೇಶ ವಿರೋಧಿ ಚಟುವಟಿಕೆಗಳಿಂದಾಗಿ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಗೃಹ ಸಚಿವ ಶಾ ಹೇಳಿದ್ದರು. ಈ ಸಂಘಟನೆ ಮತ್ತು ಅದರ ಸದಸ್ಯರು ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ