AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ವಿಶ್ವದಲ್ಲೇ ಅತಿದೊಡ್ಡ ಅಭಿಯಾನ.. ಭಾರತದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ಕೆ ಜೈ ಹೋ ಎಂದ UNICEF

ಭಾರತ ಕೊರೊನಾ ಲಸಿಕೆ ವಿತರಣೆಯನ್ನು ಆರಂಭಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ. ಕೋಲ್ಡ್​ಚೈನ್​ ಸ್ಟೋರೇಜ್​, ಸಾಗಾಟ ವ್ಯವಸ್ಥೆ, ತಂತ್ರಜ್ಞಾನ ನಿರ್ವಹಣೆ ಎಲ್ಲವೂ ವ್ಯವಸ್ಥಿತವಾಗಿದೆ.

ಇಡೀ ವಿಶ್ವದಲ್ಲೇ ಅತಿದೊಡ್ಡ ಅಭಿಯಾನ.. ಭಾರತದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ಕೆ ಜೈ ಹೋ ಎಂದ UNICEF
ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧತೆ
Skanda
| Edited By: |

Updated on:Jan 16, 2021 | 1:20 PM

Share

ದೆಹಲಿ: ಭಾರತದಲ್ಲಿ ಆರಂಭವಾಗಿರುವ ಕೊರೊನಾ ಲಸಿಕೆ ಹಂಚಿಕೆ ಕಾರ್ಯವನ್ನು ವಿಶ್ವದ ಅತಿದೊಡ್ಡ ಲಸಿಕಾ ವಿತರಣೆ ಅಭಿಯಾನ ಎಂದು ವಿಶ್ವಸಂಸ್ಥೆ ಮಕ್ಕಳ ನಿಧಿಯ (UNICEF) ಭಾರತೀಯ ಪ್ರತಿನಿಧಿಗಳು ಬಣ್ಣಿಸಿದ್ದಾರೆ. ಈ ಕುರಿತು UNICEF India ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಭಾರತ ಕೊರೊನಾ ಲಸಿಕೆ ವಿತರಣೆಯನ್ನು ಆರಂಭಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ. ಕೋಲ್ಡ್​ಚೈನ್​ ಸ್ಟೋರೇಜ್​, ಸಾಗಾಟ ವ್ಯವಸ್ಥೆ, ತಂತ್ರಜ್ಞಾನ ನಿರ್ವಹಣೆ ಎಲ್ಲವೂ ವ್ಯವಸ್ಥಿತವಾಗಿದೆ. ಕೊರೊನಾ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿಯನ್ನೂ ನೀಡಲಾಗಿದೆ. ಎಲ್ಲರೂ ಅತ್ಯದ್ಭುತವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಕೊರೊನಾ ಲಸಿಕೆ ಬರ್ತಿದ್ದಂಗೆ ಕಾಲರ್​ ಟ್ಯೂನ್​ ಬದಲಾಯ್ತು!

Published On - 1:05 pm, Sat, 16 January 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ