AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ವಿಶ್ವದಲ್ಲೇ ಅತಿದೊಡ್ಡ ಅಭಿಯಾನ.. ಭಾರತದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ಕೆ ಜೈ ಹೋ ಎಂದ UNICEF

ಭಾರತ ಕೊರೊನಾ ಲಸಿಕೆ ವಿತರಣೆಯನ್ನು ಆರಂಭಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ. ಕೋಲ್ಡ್​ಚೈನ್​ ಸ್ಟೋರೇಜ್​, ಸಾಗಾಟ ವ್ಯವಸ್ಥೆ, ತಂತ್ರಜ್ಞಾನ ನಿರ್ವಹಣೆ ಎಲ್ಲವೂ ವ್ಯವಸ್ಥಿತವಾಗಿದೆ.

ಇಡೀ ವಿಶ್ವದಲ್ಲೇ ಅತಿದೊಡ್ಡ ಅಭಿಯಾನ.. ಭಾರತದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ಕೆ ಜೈ ಹೋ ಎಂದ UNICEF
ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧತೆ
Skanda
| Edited By: |

Updated on:Jan 16, 2021 | 1:20 PM

Share

ದೆಹಲಿ: ಭಾರತದಲ್ಲಿ ಆರಂಭವಾಗಿರುವ ಕೊರೊನಾ ಲಸಿಕೆ ಹಂಚಿಕೆ ಕಾರ್ಯವನ್ನು ವಿಶ್ವದ ಅತಿದೊಡ್ಡ ಲಸಿಕಾ ವಿತರಣೆ ಅಭಿಯಾನ ಎಂದು ವಿಶ್ವಸಂಸ್ಥೆ ಮಕ್ಕಳ ನಿಧಿಯ (UNICEF) ಭಾರತೀಯ ಪ್ರತಿನಿಧಿಗಳು ಬಣ್ಣಿಸಿದ್ದಾರೆ. ಈ ಕುರಿತು UNICEF India ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಭಾರತ ಕೊರೊನಾ ಲಸಿಕೆ ವಿತರಣೆಯನ್ನು ಆರಂಭಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ. ಕೋಲ್ಡ್​ಚೈನ್​ ಸ್ಟೋರೇಜ್​, ಸಾಗಾಟ ವ್ಯವಸ್ಥೆ, ತಂತ್ರಜ್ಞಾನ ನಿರ್ವಹಣೆ ಎಲ್ಲವೂ ವ್ಯವಸ್ಥಿತವಾಗಿದೆ. ಕೊರೊನಾ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿಯನ್ನೂ ನೀಡಲಾಗಿದೆ. ಎಲ್ಲರೂ ಅತ್ಯದ್ಭುತವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಕೊರೊನಾ ಲಸಿಕೆ ಬರ್ತಿದ್ದಂಗೆ ಕಾಲರ್​ ಟ್ಯೂನ್​ ಬದಲಾಯ್ತು!

Published On - 1:05 pm, Sat, 16 January 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!