AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಆಯುಷ್ ಸಚಿವ​​ ಶ್ರೀಪಾದ್​ ನಾಯ್ಕ್ ICUನಿಂದ ಜನರಲ್​ ವಾರ್ಡ್​​ಗೆ ​ಶಿಫ್ಟ್

ಕಾರವಾರ ಬಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯ್ಕ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಹೀಗಾಗಿ, ವೈದ್ಯರು ಇಂದು ಶ್ರೀಪಾದ್​ ನಾಯ್ಕ್ ಅವರನ್ನು ICUನಿಂದ ಜನರಲ್​ ವಾರ್ಡ್​​ಗೆ​​ ​ಶಿಫ್ಟ್ ಮಾಡಿದರು.

ಕೇಂದ್ರ ಆಯುಷ್ ಸಚಿವ​​ ಶ್ರೀಪಾದ್​ ನಾಯ್ಕ್ ICUನಿಂದ ಜನರಲ್​ ವಾರ್ಡ್​​ಗೆ ​ಶಿಫ್ಟ್
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್
KUSHAL V
| Edited By: ಸಾಧು ಶ್ರೀನಾಥ್​|

Updated on: Jan 23, 2021 | 6:31 PM

Share

ಪಣಜಿ: ಕಾರವಾರ ಬಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯ್ಕ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಹೀಗಾಗಿ, ವೈದ್ಯರು ಇಂದು ಶ್ರೀಪಾದ್​ ನಾಯ್ಕ್ ಅವರನ್ನು ICUನಿಂದ ಜನರಲ್​ ವಾರ್ಡ್​​ಗೆ​​ ​ಶಿಫ್ಟ್ ಮಾಡಿದರು.

ಸದ್ಯ, ಕೇಂದ್ರ ಸಚಿವ ಗೋವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಕಾರವಾರದ ಬಳಿ ಶ್ರೀಪಾದ್​ ನಾಯ್ಕ್​ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಅವಘಡದಲ್ಲಿ ಸಚಿವರ ಪತ್ನಿ ಹಾಗೂ PA ಮೃತಪಟ್ಟಿದ್ದರು.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ