AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಆಯುಷ್ ಸಚಿವ​​ ಶ್ರೀಪಾದ್​ ನಾಯ್ಕ್ ICUನಿಂದ ಜನರಲ್​ ವಾರ್ಡ್​​ಗೆ ​ಶಿಫ್ಟ್

ಕಾರವಾರ ಬಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯ್ಕ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಹೀಗಾಗಿ, ವೈದ್ಯರು ಇಂದು ಶ್ರೀಪಾದ್​ ನಾಯ್ಕ್ ಅವರನ್ನು ICUನಿಂದ ಜನರಲ್​ ವಾರ್ಡ್​​ಗೆ​​ ​ಶಿಫ್ಟ್ ಮಾಡಿದರು.

ಕೇಂದ್ರ ಆಯುಷ್ ಸಚಿವ​​ ಶ್ರೀಪಾದ್​ ನಾಯ್ಕ್ ICUನಿಂದ ಜನರಲ್​ ವಾರ್ಡ್​​ಗೆ ​ಶಿಫ್ಟ್
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್
KUSHAL V
| Edited By: ಸಾಧು ಶ್ರೀನಾಥ್​|

Updated on: Jan 23, 2021 | 6:31 PM

Share

ಪಣಜಿ: ಕಾರವಾರ ಬಳಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಸಚಿವ ಶ್ರೀಪಾದ್​ ನಾಯ್ಕ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ಹೀಗಾಗಿ, ವೈದ್ಯರು ಇಂದು ಶ್ರೀಪಾದ್​ ನಾಯ್ಕ್ ಅವರನ್ನು ICUನಿಂದ ಜನರಲ್​ ವಾರ್ಡ್​​ಗೆ​​ ​ಶಿಫ್ಟ್ ಮಾಡಿದರು.

ಸದ್ಯ, ಕೇಂದ್ರ ಸಚಿವ ಗೋವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಕಾರವಾರದ ಬಳಿ ಶ್ರೀಪಾದ್​ ನಾಯ್ಕ್​ ಅವರ ಕಾರು ಅಪಘಾತಕ್ಕೆ ಈಡಾಗಿತ್ತು. ಅವಘಡದಲ್ಲಿ ಸಚಿವರ ಪತ್ನಿ ಹಾಗೂ PA ಮೃತಪಟ್ಟಿದ್ದರು.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ