AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀನು ಉತ್ಪಾದಕರಿಗೆ ಮತ್ತು ರೋಗಿಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಅಲ್ಲದೆ 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದಾರೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು. ಆರೋಗ್ಯ, ನೀರು, ಶೌಚಾಲಯ, ಮಿಷನ್ ಇಂದ್ರಧನುಷ್, ಜಲಜೀವನ್ ಮಿಷನ್ ಯೋಜನೆಗಳನ್ನು ವಿಸ್ತರಣೆ ಮಾಡಲಾಗುವುದು. […]

ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ
ಸಾಧು ಶ್ರೀನಾಥ್​
|

Updated on: Feb 01, 2020 | 12:24 PM

Share

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀನು ಉತ್ಪಾದಕರಿಗೆ ಮತ್ತು ರೋಗಿಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಅಲ್ಲದೆ 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದಾರೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು.

ಆರೋಗ್ಯ, ನೀರು, ಶೌಚಾಲಯ, ಮಿಷನ್ ಇಂದ್ರಧನುಷ್, ಜಲಜೀವನ್ ಮಿಷನ್ ಯೋಜನೆಗಳನ್ನು ವಿಸ್ತರಣೆ ಮಾಡಲಾಗುವುದು. 12 ರೋಗಗಳಿಗಾಗಿ ಮಿಷನ್ ಇಂದ್ರಧನುಷ್ ಯೋಜನೆ ಕೈಗೊಂಡಿದ್ದು ಆಯುಷ್ಮಾನ್ ಭಾರತ್ ಯೋಜನೆಯಡಿ 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆ ನಿರ್ಮಾಣದ ಗುರಿ ಹೊಂದಿದೆ. 2025ರೊಳಗೆ ಭಾರತದಲ್ಲಿ ಕ್ಷಯ ರೋಗ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ರೂಪಾಯಿ ಅನುದಾನ ಹಾಗೂ ಜಲಜೀವನ ಯೋಜನೆಗೆ 3.6 ಲಕ್ಷ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಮಂಡಿಸಿದ್ದಾರೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್