AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀನು ಉತ್ಪಾದಕರಿಗೆ ಮತ್ತು ರೋಗಿಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಅಲ್ಲದೆ 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದಾರೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು. ಆರೋಗ್ಯ, ನೀರು, ಶೌಚಾಲಯ, ಮಿಷನ್ ಇಂದ್ರಧನುಷ್, ಜಲಜೀವನ್ ಮಿಷನ್ ಯೋಜನೆಗಳನ್ನು ವಿಸ್ತರಣೆ ಮಾಡಲಾಗುವುದು. […]

ಆಯುಷ್ಮಾನ್ ಭಾರತ್: 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆಗಳ ನಿರ್ಮಾಣ ಗುರಿ
Follow us
ಸಾಧು ಶ್ರೀನಾಥ್​
|

Updated on: Feb 01, 2020 | 12:24 PM

ದೆಹಲಿ: ಲೋಕಸಭೆಯಲ್ಲಿ 2020-21ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೀನು ಉತ್ಪಾದಕರಿಗೆ ಮತ್ತು ರೋಗಿಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 500 ಮೀನು ಉತ್ಪಾದಕರ ಸಂಘ ಸ್ಥಾಪನೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಅಲ್ಲದೆ 2023ರವರೆಗೆ 2 ಲಕ್ಷ ಟನ್ ಮೀನು ಉತ್ಪಾದನೆ ಗುರಿ ಹೊಂದಿದ್ದಾರೆ. ಕೃಷಿ, ಗ್ರಾಮೀಣಾಭಿವೃದ್ಧಿಗೆ 2.83 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು.

ಆರೋಗ್ಯ, ನೀರು, ಶೌಚಾಲಯ, ಮಿಷನ್ ಇಂದ್ರಧನುಷ್, ಜಲಜೀವನ್ ಮಿಷನ್ ಯೋಜನೆಗಳನ್ನು ವಿಸ್ತರಣೆ ಮಾಡಲಾಗುವುದು. 12 ರೋಗಗಳಿಗಾಗಿ ಮಿಷನ್ ಇಂದ್ರಧನುಷ್ ಯೋಜನೆ ಕೈಗೊಂಡಿದ್ದು ಆಯುಷ್ಮಾನ್ ಭಾರತ್ ಯೋಜನೆಯಡಿ 112 ಜಿಲ್ಲೆಗಳಲ್ಲಿ ಹೊಸ ಆಸ್ಪತ್ರೆ ನಿರ್ಮಾಣದ ಗುರಿ ಹೊಂದಿದೆ. 2025ರೊಳಗೆ ಭಾರತದಲ್ಲಿ ಕ್ಷಯ ರೋಗ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ರೂಪಾಯಿ ಅನುದಾನ ಹಾಗೂ ಜಲಜೀವನ ಯೋಜನೆಗೆ 3.6 ಲಕ್ಷ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಮಂಡಿಸಿದ್ದಾರೆ.

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ