5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು […]

5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ
Follow us
|

Updated on:Feb 01, 2020 | 12:52 PM

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ ಅಹಮದಾಬಾದ್‌ನಲ್ಲಿ ಸಿಂಧೂ ನಾಗರಿಕತೆ ಸಾರುವ ಮ್ಯೂಸಿಯಂ ಸ್ಥಾಪನೆ ಮತ್ತು ಜಾರ್ಖಂಡ್‌ನಲ್ಲಿ ಆದಿವಾಸಿ ಮ್ಯೂಸಿಯಂ ಸ್ಥಾಪನೆ ಮಾಡಲಾಗುತ್ತೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Published On - 12:41 pm, Sat, 1 February 20

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು