AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು […]

5 ಪುರಾತತ್ವ ಸ್ಥಳಗಳ ಅಭಿವೃದ್ಧಿ, ಮ್ಯೂಸಿಯಂ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ
ಸಾಧು ಶ್ರೀನಾಥ್​
|

Updated on:Feb 01, 2020 | 12:52 PM

Share

ದೆಹಲಿ: ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಸ್ಥಳಗಳಾಗಿ ದೇಶದ ವಿವಿಧೆಡೆ ಐದು ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಗುಜರಾತ್ ಹಾಗೂ ತಮಿಳುನಾಡಿನ 5 ಪುರಾತತ್ವ ಸ್ಥಳಗಳನ್ನು ಐತಿಹಾಸಿಕ ಸ್ಥಳಗಳಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಸಿಂಧೂ ನಾಗರಿಕತೆ ಮ್ಯೂಸಿಯಂ, ಆದಿವಾಸಿ ಮ್ಯೂಸಿಯಂ: ಹರಿಯಾಣದ ರಾಖಿಗರಿ, ಉತ್ತರಪ್ರದೇಶದ ಹಸ್ತಿನಾಪುರ, ಅಸ್ಸಾಂನ ಶಿವಸಾಗರ್, ಗುಜರಾತ್​ನ ದೊಲವೀರ ಹಾಗೂ ತಮಿಳುನಾಡಿನ ಆದಿಚನಲ್ಲೂರ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ ಅಹಮದಾಬಾದ್‌ನಲ್ಲಿ ಸಿಂಧೂ ನಾಗರಿಕತೆ ಸಾರುವ ಮ್ಯೂಸಿಯಂ ಸ್ಥಾಪನೆ ಮತ್ತು ಜಾರ್ಖಂಡ್‌ನಲ್ಲಿ ಆದಿವಾಸಿ ಮ್ಯೂಸಿಯಂ ಸ್ಥಾಪನೆ ಮಾಡಲಾಗುತ್ತೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Published On - 12:41 pm, Sat, 1 February 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?