AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ವಿವಿಗೆ ಅಂಕಿತ, ಫೋರೆನ್ಸಿಕ್ ಸ್ಟಡೀಸ್​ಗೆ ಮತ್ತಷ್ಟು ಉತ್ತೇಜನ

ದೆಹಲಿ: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಎಜ್ಯುಕೇಷನ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಆದ್ಯತೆ: ನ್ಯಾಷನಲ್ ಸೈಬರ್ […]

ಸೈಬರ್ ವಿವಿಗೆ ಅಂಕಿತ, ಫೋರೆನ್ಸಿಕ್ ಸ್ಟಡೀಸ್​ಗೆ ಮತ್ತಷ್ಟು ಉತ್ತೇಜನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 01, 2020 | 12:15 PM

Share

ದೆಹಲಿ: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ. ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಇಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳಿಗೆ 1 ವರ್ಷ ತರಬೇತಿ ನೀಡಲಾಗುವುದು. ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಎಜ್ಯುಕೇಷನ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಆದ್ಯತೆ: ನ್ಯಾಷನಲ್ ಸೈಬರ್ ಪೊಲೀಸ್ ಯೂನಿವರ್ಸಿಟಿಗೆ ಮುಖ್ಯವಾಗಿ ಆದ್ಯತೆ ನೀಡಲಾಗುವುದು. ಉದ್ಯೋಗಾಧಾರಿತ ಕೋರ್ಸ್‌ಗಳು ಹಾಗೂ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಪ್ರಮುಖ ಉದ್ದೇಶವಾಗಿದೆ. ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಗುರಿ ಹೊಂದಿದ್ದೇವೆ. ಸ್ಟಡಿ ಇನ್ ಇಂಡಿಯಾ ಕಾರ್ಯಕ್ರಮ ಜಾರಿಗೊಳಿಸುತ್ತೇವೆ. ಒಟ್ಟು ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸ್ಕಿಲ್ ಇಂಡಿಯಾಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Published On - 12:07 pm, Sat, 1 February 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್