AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕೆ!

ದೆಹಲಿ: ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕಿಟ್ಟಿದೆ. ವಿಮಾ ಭದ್ರತೆ ಕಲ್ಪಿಸುವ ಭಾರತೀಯ ಜೀವ ವಿಮಾ ಸಂಸ್ಥೆಯಲ್ಲಿ ತನ್ನ ಪಾಲನ್ನು ಸ್ವಲ್ಪ ಮಟ್ಟಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಷೇರು ಮಾರುಕಟ್ಟೆಯ ಪಾಲುದಾರಿಕೆ ಮಾರಾಟ: ಎಲ್‌ಐಸಿ ಹೂಡಿಕೆಯಲ್ಲಿನ ಸರ್ಕಾರದ ಪಾಲುದಾರಿಕೆಯಲ್ಲಿ ಸ್ವಲ್ಪ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಐಪಿಒ ಮೂಲಕ ಎಲ್‌ಐಸಿಯಲ್ಲಿನ ಪಾಲು ಮಾರಾಟ ಮಾಡಲಾಗುವುದು. ಅಲ್ಲದೆ, ಐಡಿಬಿಐ ಬ್ಯಾಂಕ್‌ನಲ್ಲಿನ ಸರ್ಕಾರದ […]

ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕೆ!
ಸಾಧು ಶ್ರೀನಾಥ್​
|

Updated on:Feb 01, 2020 | 1:56 PM

Share

ದೆಹಲಿ: ಸರ್ಕಾರಿ ಸ್ವಾಮ್ಯದ ಮತ್ತೊಂದು ಸಂಸ್ಥೆ ಮಾರಾಟಕ್ಕಿಟ್ಟಿದೆ. ವಿಮಾ ಭದ್ರತೆ ಕಲ್ಪಿಸುವ ಭಾರತೀಯ ಜೀವ ವಿಮಾ ಸಂಸ್ಥೆಯಲ್ಲಿ ತನ್ನ ಪಾಲನ್ನು ಸ್ವಲ್ಪ ಮಟ್ಟಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಷೇರು ಮಾರುಕಟ್ಟೆಯ ಪಾಲುದಾರಿಕೆ ಮಾರಾಟ: ಎಲ್‌ಐಸಿ ಹೂಡಿಕೆಯಲ್ಲಿನ ಸರ್ಕಾರದ ಪಾಲುದಾರಿಕೆಯಲ್ಲಿ ಸ್ವಲ್ಪ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಐಪಿಒ ಮೂಲಕ ಎಲ್‌ಐಸಿಯಲ್ಲಿನ ಪಾಲು ಮಾರಾಟ ಮಾಡಲಾಗುವುದು. ಅಲ್ಲದೆ, ಐಡಿಬಿಐ ಬ್ಯಾಂಕ್‌ನಲ್ಲಿನ ಸರ್ಕಾರದ ಪಾಲುದಾರಿಕೆ, ಷೇರು ಮಾರುಕಟ್ಟೆಯಲ್ಲಿ ಸರ್ಕಾರದ ಪಾಲುದಾರಿಕೆ ಸಹ ಮಾರಾಟ ಮಾಡಲಾಗುತ್ತೆ. ಅಲ್ಲದೆ, ದೇಶದಲ್ಲಿ 5 ಲಕ್ಷ ಸಣ್ಣ, ಮಧ್ಯಮ ಕೈಗಾರಿಕೆಗಳು ಪುನಶ್ಚೇತನಗೊಂಡಿದೆ. ಹೂಡಿಕೆದಾರರ ವಿಶ್ವಾಸ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Published On - 1:04 pm, Sat, 1 February 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?