AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡನೆ; ಬಜೆಟ್‌ ಅಧಿವೇಶನ ದೈನಂದಿನ ಕಲಾಪ ಅವಧಿ ಮೊಟಕು

ಜನವರಿ 29ರಿಂದ ಸಂಸತ್‌ ಬಜೆಟ್‌ ಅಧಿವೇಶನ ಪ್ರಾರಂಭವಾಗಲಿದೆ. ಜನವರಿ 29ರಿಂದ ಫೆ.15ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ.

Budget 2021 ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡನೆ; ಬಜೆಟ್‌ ಅಧಿವೇಶನ ದೈನಂದಿನ ಕಲಾಪ ಅವಧಿ ಮೊಟಕು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
KUSHAL V
| Edited By: |

Updated on:Jan 30, 2021 | 1:00 PM

Share

ದೆಹಲಿ: ಜನವರಿ 29ರಿಂದ ಸಂಸತ್‌ ಬಜೆಟ್‌ ಅಧಿವೇಶನ ಪ್ರಾರಂಭವಾಗಲಿದೆ. ಜನವರಿ 29ರಿಂದ ಫೆ. 15ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡನೆ ಆಗಲಿದೆ. ಜೊತೆಗೆ, ಸಂಸತ್ ಕಲಾಪ ಪ್ರತಿ ದಿನ 4 ಗಂಟೆ ನಡೆಯಲಿದೆ. ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ತಲಾ 4 ಗಂಟೆ ಕಾಲ ಕಲಾಪ ನಡೆಯಲಿದೆ.

ಕಾರ್ಯಗತವಾದ ಕೊಚ್ಚಿ-ಮಂಗಳೂರು ಅನಿಲ ಪೈಪ್ ಲೈನ್.. ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

Published On - 4:59 pm, Tue, 5 January 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ