AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ

ಈ ಯೋಜನೆಯ ಮೂಲಕ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
TV9 Web
| Edited By: |

Updated on:Apr 07, 2022 | 5:45 PM

Share

ದೆಹಲಿ: ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯ(ABRY) ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ  ₹1,584 ಕೋಟಿ ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಮೂಲಕ, ಕೊವಿಡ್ ಕಡಿಮೆಯಾಗುತ್ತಿರುವ ಹಂತದಲ್ಲಿ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು, 2020-23ನೇ ವರ್ಷದವರೆಗೆ 22,810 ಕೋಟಿ ರೂಪಾಯಿ ವೆಚ್ಚ ಮಾಡಲು ಒಪ್ಪಿಗೆ ಸೂಚಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿದೆ.

ಲಕ್ಷದ್ವೀಪದಲ್ಲಿ ನೆಲದಡಿ ಕೇಬಲ್ ಸಂಪರ್ಕ ನೀಡಲು ₹ 1,072 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿರುವ ಸರ್ಕಾರ, ಕೊಚ್ಚಿ- ಲಕ್ಷದ್ವೀಪದ ನಡುವೆ ಸಮುದ್ರದಡಿ ಫೈಬರ್ ಕೇಬಲ್ ಸಂಪರ್ಕ ನೀಡಲು ಒಪ್ಪಿಗೆ ಸೂಚಿಸಿದೆ. ಅಸ್ಸಾಂ- ಅರುಣಾಚಲ ಪ್ರದೇಶದಲ್ಲಿ 1,533 ಮೊಬೈಲ್ ಟವರ್ ಹಾಕಲು ಯೋಜನೆ ಹಾಕಿಕೊಂಡಿದೆ. ಈ ಮೂಲಕ ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಲು ತೀರ್ಮಾನಿಸಲಾಗಿದೆ.

ಹೊಸ ಸಂಸತ್ ಭವನವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆ: ಓಮ್ ಬಿರ್ಲಾ

Published On - 7:43 pm, Wed, 9 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್