AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ

ಈ ಯೋಜನೆಯ ಮೂಲಕ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ.

ಆತ್ಮನಿರ್ಭರ ಭಾರತ್: ಉದ್ಯೋಗ ಅವಕಾಶ ಹೆಚ್ಚಳಕ್ಕೆ ಕೇಂದ್ರದ ಯೋಜನೆ
ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್
TV9 Web
| Edited By: |

Updated on:Apr 07, 2022 | 5:45 PM

Share

ದೆಹಲಿ: ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯ(ABRY) ಮೂಲಕ ಪ್ರಸಕ್ತ ಹಣಕಾಸು ವರ್ಷದಲ್ಲಿ  ₹1,584 ಕೋಟಿ ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಮೂಲಕ, ಕೊವಿಡ್ ಕಡಿಮೆಯಾಗುತ್ತಿರುವ ಹಂತದಲ್ಲಿ ಹೊಸ ಉದ್ಯೋಗ ಸೃಷ್ಟಿ ಮತ್ತು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಈ ಯೋಜನೆಯಿಂದ 58.5 ಲಕ್ಷ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು, 2020-23ನೇ ವರ್ಷದವರೆಗೆ 22,810 ಕೋಟಿ ರೂಪಾಯಿ ವೆಚ್ಚ ಮಾಡಲು ಒಪ್ಪಿಗೆ ಸೂಚಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿದೆ.

ಲಕ್ಷದ್ವೀಪದಲ್ಲಿ ನೆಲದಡಿ ಕೇಬಲ್ ಸಂಪರ್ಕ ನೀಡಲು ₹ 1,072 ಕೋಟಿ ರೂಪಾಯಿ ವೆಚ್ಚಕ್ಕೆ ಅನುಮತಿ ನೀಡಿರುವ ಸರ್ಕಾರ, ಕೊಚ್ಚಿ- ಲಕ್ಷದ್ವೀಪದ ನಡುವೆ ಸಮುದ್ರದಡಿ ಫೈಬರ್ ಕೇಬಲ್ ಸಂಪರ್ಕ ನೀಡಲು ಒಪ್ಪಿಗೆ ಸೂಚಿಸಿದೆ. ಅಸ್ಸಾಂ- ಅರುಣಾಚಲ ಪ್ರದೇಶದಲ್ಲಿ 1,533 ಮೊಬೈಲ್ ಟವರ್ ಹಾಕಲು ಯೋಜನೆ ಹಾಕಿಕೊಂಡಿದೆ. ಈ ಮೂಲಕ ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಲು ತೀರ್ಮಾನಿಸಲಾಗಿದೆ.

ಹೊಸ ಸಂಸತ್ ಭವನವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆ: ಓಮ್ ಬಿರ್ಲಾ

Published On - 7:43 pm, Wed, 9 December 20

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್